ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು-ತಲಸ್ಸೆರಿ ರೈಲು ಯೋಜನೆ ರದ್ದು: ಘೋಷಣೆ ಸಾಧ್ಯತೆ

ಮೈಸೂರು-ತಲಸ್ಸೇರಿ ರೈಲು ಮಾರ್ಗ ಯೋಜನೆಯನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ. ರೈಲ್ವೆ ಖಾತೆ ...

ಬೆಂಗಳೂರು: ಮೈಸೂರು-ತಲಸ್ಸೇರಿ ರೈಲು ಮಾರ್ಗ ಯೋಜನೆಯನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ. ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ಈ ಬಗ್ಗೆ ಅಧಿಕೃತ ಘೋಷಣೆಯನ್ನು ಸಂಸತ್ತಿನ ಕಲಾಪದ ವೇಳೆ ಇಂದು ಮಾಡುವ ಸಾಧ್ಯತೆಯಿದೆ.

ಕೊಡಗು ವನ್ಯಮೃಗಗಳ ಏಕೀಕರಣ ರಂಗ ಮತ್ತು ಟ್ರಸ್ಟಿಗಳ ಅಧಿಕಾರಿಗಳ ನಿಯೋಗ ಮತ್ತು ರಾಷ್ಟ್ರೀಯ ವನ್ಯಮೃಗಗಳ ಮಂಡಳಿ ಸದಸ್ಯರುಗಳು ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಯೋಜನೆಯ ಅಸಾಧ್ಯತೆ ಬಗ್ಗೆ ರೈಲ್ವೆ ಸಚಿವರು ಈಗಾಗಲೇ ಕೇರಳ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕೊಡಗು ಮತ್ತು ಬೆಂಗಳೂರಿನ ಪರಿಸರತಜ್ಞರು, ವನ್ಯಜೀವ ಸಂರಕ್ಷಣ ಹೋರಾಟಗಾರರು ಮತ್ತು ಇತರ ಕಾರ್ಯಕರ್ತರು ಮೈಸೂರು-ತಲಸ್ಸೇರಿ ರೈಲು ಮಾರ್ಗ ಯೋಜನೆ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಯೋಜನೆ ಜಾರಿಯಾದರೆ ಪರಿಸರ ಮತ್ತು ಜೀವಸಂಕುಲ ಸಮತೋಲನಕ್ಕೆ ಅಪಾರ ಹಾನಿಯಾಗುತ್ತದೆ ಎಂಬುದು ಹೋರಾಟಗಾರರ ವಾದವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT