ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್ 
ರಾಜ್ಯ

ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್

ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬಂಧಿತನಾಗಿರುವ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬಂಧಿತನಾಗಿರುವ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್  ಜಾಮೀನು ಅರ್ಜಿ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ 
ಕರ್ನಾಟಕ ಹೈಕೋರ್ಟ್ ನಲ್ಲಿ ನಲಪಾಡ್  ಜಾಮೀನು ಅರ್ಜಿ ವಿಚಾರಣೆಗೆ ಬಂದಿದ್ದು ನಲಪಾಡ್ ಮತ್ತು ಸಹಚರರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಸೋಮವಾರ ಮಧ್ಯಾಹ್ನ  2. 30 ಕ್ಕೆ ಮುಂದೂಡಿ ಆದೇಶಿಸಿದೆ.
ನ್ಯಾಯಾಲಯಕ್ಕೂ ಸಿಕ್ಕಿರದ ವೈದ್ಯಕೀಯ ವರದಿಗಳು ಆರೋಪಿಗೆ ಹೇಗೆ ಸಿಕ್ಕೆದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ಎಸ್ ಶ್ಯಾಂಸುಂದರ್ ಹೇಳಿದ್ದು ನಲಪಾಡ್  ಓರ್ವ ಪ್ರಭಾವಿ ಆರೋಪಿ ಎನ್ನುವುದು ಇದರಿಂದಸಾಬೀತಾಗಿದೆ ಎಂದು ಅವರು ಹೇಳಿದರು.
ಅಲ್ಲ್ದೆ ಈ ಸಂಬಂಧ ಮಲ್ಯ ಆಸ್ಪತ್ರೆ ವೈದ್ಯ ಆನಂದ್ ವಿರುದ್ಧ ತನಿಖೆ ನಡೆಯಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಆರೋಪದಲ್ಲಿ ಜೈಲು ಪಾಲಾಗಿರುವ ಆರೋಪಿ ನಲಪಾಡ್  ತನಗಿಂದು ಜಾಮೀನು ಸ್ಕ್ಕಿಯೇ ಸಿಕ್ಕಲಿದೆ ಎನ್ನುವ ಸಂತಸದಲ್ಲಿದ್ದ ವೇಳೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ನ್ಯಾಯಾಲಯದ ಕ್ರಮ ಆರೋಪಿಗೆ ತೀವ್ರ ನಿರಾಸೆ ತಂದಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT