ಶಿವಮೊಗ್ಗ: ನಿಧಿ ಆಸೆಗೆ ನರಬಲಿ, ನಡೆಸಿದ್ದ ನಾಲ್ವರ ಬಂಧನ 
ರಾಜ್ಯ

ಶಿವಮೊಗ್ಗ: ನಿಧಿ ಆಸೆಗೆ ನರಬಲಿ ನಡೆಸಿದ್ದ ನಾಲ್ವರ ಬಂಧನ

ನಿಧಿಯಾಸೆಗಾಗಿ ನರಬಲಿ ನಿಡಿದ್ದ ನಾಲ್ವರನ್ನು ಶಿಕಾರಿಪುರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ: ನಿಧಿಯಾಸೆಗಾಗಿ ನರಬಲಿ ನಿಡಿದ್ದ ನಾಲ್ವರನ್ನು ಶಿಕಾರಿಪುರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. 
ಕೇಶ್ಯನಾಯ್ಕ್(65)  ನಿಧಿಯಾಸೆಗೆ ಬಲಿಯಾದ ವ್ಯಕ್ತಿ. ಮಾರ್ಚ್ 7ರಂದು ಶಿಕಾರಿಪುರ ತಾಲೂಕಿನ ಅಂಜನಾಪುರದಲ್ಲಿ ನಿಧಿ ಸಿಕ್ಕುತ್ತದೆ ಎನ್ನುವ ಕಾರಣದಿಂಡ ನಾಲ್ವರು ಆರೋಪಿಗಳಾದ  ರಂಗಪ್ಪ, ಶೇಖರಪ್ಪ, ಮಂಜುನಾಥ ಹಾಗೂ ಗೌಸ್ ಪೀರ್ ಸೇರಿ ಕೇಶ್ಯನಾಯ್ಕ್  ಹತ್ಯೆ ಮಾಡಿದ್ದರು.
ಆರೋಪಿಗಳು ಕೇಶ್ಯನಾಯ್ಕ್ ಅವರ ರುಂಡ, ಕೈ, ಕಾಲು ಎಲ್ಲವನ್ನೂ ಬೇರ್ಪಡಿಸುವ ಮುಖೇನ ದಾರುಣವಾಗಿ ಕೊಲೆ ಮಾಡಿದ್ದರು. ಹೊಳೆ ದಂಡೆಯಲ್ಲಿ ಇರುವ ಹೊನ್ನೇಮರ ಚೌಡಮ್ಮ ದೇವಾಲಯದ ಬಳಿ ನಿಧಿ ಇದೆ, ನರಬಲಿ ನೀಡಿದ್ದಾದರೆ ನಿಧಿಯು ನಮಗೆ ದೊರೆಯಲಿದೆ ಎಂದು ನಂಬಿದ್ದ ಆರೋಪಿಗಳು ಈ ಕೃತ್ಯ ನಡೆಸಿದ್ದಾರೆ.
ನಿಧಿಗಾಗಿ ನರಬಲಿ ನಿಡಿದ್ದ ಪ್ರಕರಣ ಜಿಲ್ಲೆಯಾದ್ಯಂತ ಬಾರೀ ಕಳವಳ ಮೂಡಿಸಿತ್ತು.  ಪ್ರಕರಣದ ಬೆನ್ನತ್ತಿ ತನಿಖೆ ನಡೆಸಿದ್ದ ಶಿಕಾರಿಪುರ ಗ್ರಾಮಾಂತರ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT