ನಿರ್ಮಾಣ ಹಂತದಲ್ಲಿರುವ ಲಗ್ಗೆರೆ ಫ್ಲೈಓವರ್ 
ರಾಜ್ಯ

ಬೆಂಗಳೂರು: ಇನ್ನೊಂದು ಅಪೂರ್ಣ ಫ್ಲೈಓವರ್ ಉದ್ಘಾಟನೆ

ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲದ ಹೆಣ್ಣೂರು ಫ್ಲೈಓವರ್ ಹಾಗೂ ವಿಮಾನ ನಿಲ್ದಾಣ ಸಂಪರ್ಕ ರಸ್ತೆಯನ್ನು ,ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲವೇ ದಿನಗಳ ಹಿಂದೆ ಉದ್ಘಾಟಿಸಿದ ಬೆನ್ನಲ್ಲಿ..........

ಬೆಂಗಳೂರು: ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲದ ಹೆಣ್ಣೂರು ಫ್ಲೈಓವರ್  ಹಾಗೂ ವಿಮಾನ ನಿಲ್ದಾಣ ಸಂಪರ್ಕ ರಸ್ತೆಯನ್ನು ,ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲವೇ ದಿನಗಳ ಹಿಂದೆ ಉದ್ಘಾಟಿಸಿದ ಬೆನ್ನಲ್ಲಿ ಇದೀಗ ಲಗ್ಗರೆಯಲ್ಲಿ ನಿರ್ಮಾಣ ಹಂತದಲ್ಲಿರುವ ಇನ್ನೊಂದು ಫ್ಲೈಓವರ್  ಸಹ ಉದ್ಘಾಟನೆಗೊಂಡಿದೆ.  
ಚುನಾವಣೆ ಹೊಸ್ತಿಲಲ್ಲಿರುವ ರಾಜ್ಯದಲ್ಲಿ ಅಪೂರ್ಣ ಯೋಜನೆಗಳನ್ನು ಉದ್ಘಾಟನೆ ಮಾಡುವ ಜಾಯಮಾನ ಮುಂದುವರಿದಿದ್ದು ಲಗ್ಗರೆಯಲ್ಲಿ ಕಾಮಗಾರಿ ನಡೆಯುತ್ತಿರುವ ಫ್ಲೈಓವರ್  ಒಂದನ್ನು ಅಧಿಕಾರಿಗಳು ಗುರುವಾರ ಉದ್ಘಾಟಿಸಿದ್ದಾರೆ.
ಇಷ್ಟೇ ಅಲ್ಲದೆ ಗುರುವಾರ ಒಂದೇ ದಿನದಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಧ ಕೆಲಸ ಮುಗಿದಿರುವ ಸುಮಾರು 83 ಅಭಿವೃದ್ಧಿ ಯೋಜನೆಗಳನ್ನು ಅಧಿಕಾರಿಗಳು ಲೋಕಾರ್ಪಣೆಗೊಳಿಸಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಶಾಸಕ ಮುನಿರತ್ನ, ಸಂಸದ ಡಿ.ಕೆ. ಸುರೇಶ್ ಇನ್ನಿತರರು ಲಗ್ಗರೆ, ಲಕ್ಷ್ಮಿ ದೇವಿ ನಗರದಲ್ಲಿನ ಫ್ಲೈಓವರ್  ಅನ್ನು ಲೋಕಾರ್ಪಣೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT