ಹೆಚ್. ಆಂಜನೇಯ 
ರಾಜ್ಯ

ಚಿತ್ರದುರ್ಗ: ಪ್ರಚಾರ ನಡೆಸುವಾಗಲೇ ಕುಸಿದು ಬಿದ್ದ ಸಚಿವ ಆಂಜನೇಯ, ಆಸ್ಪತ್ರೆಗೆ ದಾಖಲು

ವಿಧಾನಸಭೆ ಚುನಾವಣೆಯ ಪ್ರಚಾರ ನಡೆಸುತ್ತಿರುವಾಗಲೇ ಕುಸಿದು ಬಿದ್ದ ಸಚಿವ ಎಚ್. ಆಂಜನೇಯ ಅವರನ್ನು ಆಸ್ಪತ್ರೆಗೆ ದಾಖಲಿಸಿಅಲಾಗಿದೆ.

ಚಿತ್ರದುರ್ಗ:ವಿಧಾನಸಭೆ ಚುನಾವಣೆಯ ಪ್ರಚಾರ ನಡೆಸುತ್ತಿರುವಾಗಲೇ ಕುಸಿದು ಬಿದ್ದ ಸಚಿವ ಎಚ್. ಆಂಜನೇಯ ಅವರನ್ನು ಆಸ್ಪತ್ರೆಗೆ ದಾಖಲಿಸಿಅಲಾಗಿದೆ.
ಶನಿವಾರದಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಇಸಾಮುದ್ರ ಗ್ರಾಮದಲ್ಲಿ ಪ್ರಚಾರ ಕೈಗೊಂಡಿದ್ದ ವೇಳೆ ಸಚಿವರು ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ.
ಚಿತ್ರದುರ್ಗ ಸೀಮೆಯ ಬಿರುಬಿಸಿಲಿನಲ್ಲಿ ತೆರೆದ ವಾಹನದಲ್ಲಿ ಪ್ರಚಾರ ಕೈಗೊಂಡಿದ್ದ ಸಚಿವ ಆಂಜನೇಯ ಅವರಿಗೆ ತಲೆಸುತ್ತು ಹಾಗೂ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸ್ಥಳದಲ್ಲಿದ್ದ ವೈದ್ಯ  ಡಾ.ಸತೀಶ್ ಚಿಕಿತ್ಸೆ ಮಾಡಿದ್ದಾರೆ. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದಾವಣಗೆರೆ ಎಸ್.ಎಸ್. ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಾಗಿದೆ.
ಸಧ್ಯ  ವೈದ್ಯರ ಅಬ್ಸರ್ವೇಷನ್ನಲ್ಲಿರುವ ಸಚಿವರು ಒಂದು ದಿನ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ. ಸಚಿವರ ಆರೋಗ್ಯ ಹದಗೆಟ್ಟ ಕಾರಣ ಅವರ ಕುಟುಂಬಸ್ಥರು, ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಆತಂಕ ಉಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT