ಕರ್ನಾಟಕ ಹೈಕೋರ್ಟ್ 
ರಾಜ್ಯ

ನ್ಯಾಯಮೂರ್ತಿಗಳ ಮೇಲೆ ಪ್ರಭಾವ: ಶ್ರೀರಾಮುಲು ಮೇಲಿನ ಆರೋಪದ ಸುದ್ದಿ ಪ್ರಕಟಣೆಗೆ ಹೈಕೋರ್ಟ್ ತಡೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತಮ್ಮ ಪರವಾಗಿ ತೀರ್ಪು ಪಡೆಯಲು ಸಂಸದ ಶ್ರೀರಾಮುಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಪ್ರಭಾವ ಬೀರಿದ್ದರೆನ್ನುವ ಆರೋಪ....

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತಮ್ಮ ಪರವಾಗಿ ತೀರ್ಪು ಪಡೆಯಲು ಸಂಸದ ಶ್ರೀರಾಮುಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಪ್ರಭಾವ ಬೀರಿದ್ದರೆನ್ನುವ ಆರೋಪ ಸಂಬಂಧ ಮಾದ್ಯಮಗಳು ಯಾವ ಸುದ್ದಿಯನ್ನೂ ಪ್ರಕಟಿಸಬಾರದೆಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ರಾಜ್ಯ ಬಿಜೆಪಿ ಜಂಟಿ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಎನ್ನುವವವ್ರು ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ "ಶ್ರೀರಾಮುಲು ವಿರುದ್ಧದ ಆರೋಪ ಸಂಬಂಧ ಯಾವುದೇ ಟಿವಿ ಚಾನಲ್, ಸುದ್ದಿ ಪತ್ರಿಕೆ, ಡಿಜಿಟಲ್ ಮೀಡಿಯಾ, ರೇಡಿಯೋ, ಮನರಂಜನಾ ಚಾನೆಲ್‌ಗಳು, ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ಪ್ರಕಾರದ ಸುದ್ದಿ ಪ್ರಸಾರ ಮಾಡಬಾರದೆಂದು ಆದೇಶ ಹೊರಡಿಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮುಲು ಬಾದಾಮಿ ಹಾಗೂ ಮೊಳಕಾಲ್ಮೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಗೆ ಮೇ 12ರಂದು ಮತದಾನ ನಡೆಯಲಿದ್ದು ಮೇ 15ರಂದು ಫಲಿತಾಂಶಗಳು ಘೋಷಣೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT