ವಿಧಾನಸಭಾ ಚುನಾವಣೆ: ಮತದಾನಕ್ಕೂ ಮುನ್ನ ಗೋಮಾತೆಗೆ ಪೂಜೆ ಸಲ್ಲಿಸಿದ ಶ್ರೀರಾಮುಲು 
ರಾಜ್ಯ

ವಿಧಾನಸಭಾ ಚುನಾವಣೆ: ಮತದಾನಕ್ಕೂ ಮುನ್ನ ಗೋಮಾತೆಗೆ ಪೂಜೆ ಸಲ್ಲಿಸಿದ ಶ್ರೀರಾಮುಲು

ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಬಿರುಸಿನಿಂದ ಸಾಗುತ್ತಿದ್ದು, ಮತದಾನಕ್ಕೂ ಮುನ್ನ ಬಿಜೆಪಿ ನಾಯಕ ಬಿ. ಶ್ರೀರಾಮುಲು ಅವರು ಗೋಮಾತೆಗೆ ಪೂಜೆ ಸಲ್ಲಿಸಿದ್ದಾರೆ...

ಬಳ್ಳಾರಿ; ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಬಿರುಸಿನಿಂದ ಸಾಗುತ್ತಿದ್ದು, ಮತದಾನಕ್ಕೂ ಮುನ್ನ ಬಿಜೆಪಿ ನಾಯಕ ಬಿ. ಶ್ರೀರಾಮುಲು ಅವರು ಗೋಮಾತೆಗೆ ಪೂಜೆ ಸಲ್ಲಿಸಿದ್ದಾರೆ. 
ಶ್ರೀರಾಮುಲು ಅವರು ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸೆಣಸಾಟ ನಡೆಸುತ್ತಿದ್ದಾರೆ. 
ಬಾದಾಮಿಯಲ್ಲಿ ಕುರುಬ ಸಮುದಾಯ ಹೆಚ್ಚಾಗಿದ್ದು,  ಸಿದ್ದರಾಮಯ್ಯ ಆ ಸಮುದಾಯಕ್ಕೆ ಸೇರಿರುವುದರಿಂದ  ಎರಡನೇ ಸುರಕ್ಷತೆಯ ಕ್ಷೇತ್ರವಾಗಿ ಆ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವಂತೆ ಸಮೀಕ್ಷಾ ವರದಿಗಳು ಸಲಹೆ ನೀಡಿದ್ದು ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆಗಿಳಿದಿದ್ದಾರೆಂದು ಹೇಳಲಾಗುತ್ತಿತ್ತು. ಚುನಾವಣೆಯಲ್ಲಿ ಮತ್ತೆ ಗೆಲವು ಸಾಧಿಸಿ, ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರು ಗೆಲವು ಸಾಧಿಸಿದ್ದೇ ಆದರೆ, ರಾಜ್ಯದಲ್ಲಿ ಉನ್ನತ ಸ್ಥಾನಕ್ಕೇರಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಸಂತ್ರಸ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ಸಂಜೆ 5.30ಕ್ಕೆ CCS ತುರ್ತು ಸಭೆ!

ಆಕೆ ಹಿಂದೆಂದೂ ಬುರ್ಖಾ ಸಹ ಧರಿಸಿರಲಿಲ್ಲ, ಶಾಹೀನ್ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದಾಳೆ ಎಂಬುದು ನಮಗೆ ನಂಬಲು ಇನ್ನೂ ಅಸಾಧ್ಯ- ಮಾಜಿ ಪತಿ, ಸಹೋದರ

'ಸುಮ್ನೆ ಗಾಸಿಪ್ ಬೇಡ.. ಅವಳು ನನ್ನ ಹೆಂಡತಿ': ಒಂದೇ ವರ್ಷದ ಅವಧಿಯಲ್ಲಿ Rashid Khan 2ನೇ ಮದುವೆ!

ದೆಹಲಿ ಸ್ಫೋಟ ಕೇಂದ್ರ 'ಸರ್ಕಾರದ ವೈಫಲ್ಯ': ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

H-1B visa: 'ನಮ್ಮಲ್ಲಿ ಕೊರತೆ ಇದೆ, ವಿದೇಶಿ ಪ್ರತಿಭೆಗಳೂ ಬೇಕು'; ಅಮೆರಿಕ ಅಧ್ಯಕ್ಷ ಟ್ರಂಪ್ ಯೂಟರ್ನ್

SCROLL FOR NEXT