ಮನೋಹರ್ ಅಯ್ಯರ್ 
ರಾಜ್ಯ

ಮಲೇಶಿಯಾದಿಂದ ಬಂದು ಮತಚಲಾಯಿಸಿ ಬೆಂಗಳೂರಿಗರಿಗೆ ಮಾದರಿಯಾದ ಟೆಕ್ಕಿ!

ಬೆಂಗಳೂರಿನಲ್ಲೇ ಇದ್ದುಕೊಂಡು ಮನೆಯಿಂದ ಹೊರಬಂದು ಮತ ಚಲಾಯಿಸದೇ ಸೋಮಾರಿತನ ಮಾಡುವ ನಮ್ಮ ಹಲವು ನಾಗರಿಕರಿಗೆ...

ಬೆಂಗಳೂರು:  ಮಲೇಶಿಯಾದ ಕೌಲಲಾಂಪುರದಿಂದ  ಬಂದ ಟೆಕ್ಕಿ ಮನೋಹರ್ ಅಯ್ಯರ್ ಬೆಂಗಳೂರಿನಲ್ಲಿ ಮತ ಚಲಾಯಿಸಿದ್ದಾರೆ.
ಬೆಂಗಳೂರಿನಲ್ಲೇ ಇದ್ದುಕೊಂಡು ಮನೆಯಿಂದ ಹೊರಬಂದು ಮತ ಚಲಾಯಿಸದೇ ಸೋಮಾರಿತನ ಮಾಡುವ ನಮ್ಮ ಹಲವು ನಾಗರಿಕರಿಗೆ ಮನೋಹರ್ ಅಯ್ಯರ್ ಮಾದರಿಯಾಗಿದ್ದಾರೆ. 
ಮತ ಚಲಾಯಿಸಿದ ನಂತರ ಕೈ ಬೆರಳಿಗೆ ಹಾಕಿಸಿಕೊಂಡ ಶಾಹಿಯೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ.
ಬನಶಂಕರಿಯ ಶಾಂತಿನಿಕೇತನ ಶಾಲೆಯಲ್ಲಿ ಸರತಿ ಸಾಲಿನಲ್ಲಿ  ನಿಂತು ಮತ ಚಲಾಯಿಸಿದ್ದಾರೆ, ಜೊತೆಗೆ ತಮ್ಮ ಜೊತೆ ಹಲವು ಹಿರಿಯರನ್ನು ಕರೆತಂದು ಮತದಾನಕ್ಕೆ ಸಹಾಯ ಮಾಡಿದ್ದಾರೆ,
ಜನರು ಮತದಾನ ಮಾಡಲು ಸೋಷಿಯಲ್ ಮೀಡಿಯಾ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದ ಅವರು 28 ಸಾವಿರ ರು, ಖರ್ಚು ಮಾಡಿಕೊಂಡು ಮಲೇಶಿಯಾದಿಂದ ಬೆಂಗಳೂರಿಗೆ ಬಂದಿದ್ದಾರೆ. 
ಹಣ ಖರ್ಚಾಯಿತು ಎಂಬುದು ಮುಖ್ಯವಲ್ಲ, ಆದರೆ ಅದಕ್ಕಿಂತ ಹೆಚ್ಚಿನದ್ದು ನನ್ನ ಮತ ಎಂದು ತಿಳಿಸಿದ್ದಾರೆ,. ಮತದಾನ ಮಾಡುವುದು ನನ್ನ ಕರ್ತವ್ಯ ಹಾಗೂ ಹಕ್ಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT