ನಿತ್ಯಾನಂದ ಸ್ವಾಮಿ 
ರಾಜ್ಯ

ಅತ್ಯಾಚಾರ ಪ್ರಕರಣ: ನಿತ್ಯಾನಂದ ಸ್ವಾಮಿ ಮತ್ತು ಇತರರು ಸಲ್ಲಿಸಿದ್ದ ಪರಿಷ್ಕರಣಾ ಅರ್ಜಿ ವಜಾ

ಅತ್ಯಾಚಾರ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿ ಮತ್ತು ಇತರ ಸಹ ಆರೋಪಿಗಳು ...

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿ ಮತ್ತು ಇತರ ಸಹ ಆರೋಪಿಗಳು ಸಲ್ಲಿಸಿದ್ದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ರಾಮನಗರ ಜಿಲ್ಲಾ 3ನೇ ಹೆಚ್ಚುವರಿ ನ್ಯಾಯಾಲಯ ಮತ್ತು ಸೆಷನ್ಸ್ ನ್ಯಾಯಾಧೀಶರು ನೀಡಿದ್ದ ಆದೇಶವನ್ನು ಪ್ರಶ್ನಿಸಿ ನಿತ್ಯಾನಂದ ಸ್ವಾಮೀಜಿ ಮತ್ತು ಇತರ ಆರೋಪಿಗಳು ಅರ್ಜಿ ಸಲ್ಲಿಸಿದ್ದರು.

ಅತ್ಯಾಚಾರ ಪ್ರಕರಣದಿಂದ ಮುಕ್ತಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT