ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ವಾಹನಗಳ ಸಂಚಾರ ವೇಗ ಮಿತಿ ಗಂಟೆಗೆ 30 ಕಿ.ಮೀ: ಸಾರಿಗೆ ಇಲಾಖೆ ಆದೇಶ

ಚಾಮರಾಜನಗರ ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಮೃಗಗಳ ರಕ್ಷಣೆಯ ದೃಷ್ಟಿಯಿಂದ ವಾಹನ ...

ಬೆಂಗಳೂರು: ಚಾಮರಾಜನಗರ ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಮೃಗಗಳ ರಕ್ಷಣೆಯ ದೃಷ್ಟಿಯಿಂದ ವಾಹನ ಸಂಚಾರ ವೇಗ ಪ್ರತಿ ಗಂಟೆಗೆ 30 ಕಿಲೋ ಮೀಟರ್ ವೇಗದಲ್ಲಿರಬೇಕೆಂದು ಆದೇಶ ನೀಡಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ನಾಲ್ಕು ರಕ್ಷಿತಾರಣ್ಯವಿದ್ದು ಇಲ್ಲಿ ವೇಗವಾಗಿ ಬಸ್ಸುಗಳು ಮತ್ತು ಇತರ ವಾಹನಗಳ ಸಂಚಾರದಿಂದ ರಸ್ತೆ ಅಪಘಾತಗಳು ಸಂಭವಿಸಿವೆ.

ಇದನ್ನು ತಡೆಯಲು ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಕರು ನಂಜನಗೂಡು, ಗುಂಡ್ಲುಪೇಟೆ, ಕೊಳ್ಳೆಗಾಲ ಮತ್ತು ಚಾಮರಾಜನಗರ ವಿಭಾಗದ ಬಸ್ಸು ಚಾಲಕರಿಗೆ ಅರಣ್ಯ ಪ್ರದೇಶದಲ್ಲಿ ವಾಹನಗಳ ಸಂಚಾರ ವೇಗವನ್ನು ಪ್ರತಿ ಗಂಟೆಗೆ 30 ಕಿಲೋ ಮೀಟರ್ ಗೆ ವೇಗಮಿತಿಯನ್ನು ತರಲಾಗಿದೆ.

ವನ್ಯಮೃಗ ಕಾರ್ಯಕರ್ತರು ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.  ಇದನ್ನು ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT