ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ವಾಹನಗಳ ಸಂಚಾರ ವೇಗ ಮಿತಿ ಗಂಟೆಗೆ 30 ಕಿ.ಮೀ: ಸಾರಿಗೆ ಇಲಾಖೆ ಆದೇಶ

ಚಾಮರಾಜನಗರ ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಮೃಗಗಳ ರಕ್ಷಣೆಯ ದೃಷ್ಟಿಯಿಂದ ವಾಹನ ...

ಬೆಂಗಳೂರು: ಚಾಮರಾಜನಗರ ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಮೃಗಗಳ ರಕ್ಷಣೆಯ ದೃಷ್ಟಿಯಿಂದ ವಾಹನ ಸಂಚಾರ ವೇಗ ಪ್ರತಿ ಗಂಟೆಗೆ 30 ಕಿಲೋ ಮೀಟರ್ ವೇಗದಲ್ಲಿರಬೇಕೆಂದು ಆದೇಶ ನೀಡಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ನಾಲ್ಕು ರಕ್ಷಿತಾರಣ್ಯವಿದ್ದು ಇಲ್ಲಿ ವೇಗವಾಗಿ ಬಸ್ಸುಗಳು ಮತ್ತು ಇತರ ವಾಹನಗಳ ಸಂಚಾರದಿಂದ ರಸ್ತೆ ಅಪಘಾತಗಳು ಸಂಭವಿಸಿವೆ.

ಇದನ್ನು ತಡೆಯಲು ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಕರು ನಂಜನಗೂಡು, ಗುಂಡ್ಲುಪೇಟೆ, ಕೊಳ್ಳೆಗಾಲ ಮತ್ತು ಚಾಮರಾಜನಗರ ವಿಭಾಗದ ಬಸ್ಸು ಚಾಲಕರಿಗೆ ಅರಣ್ಯ ಪ್ರದೇಶದಲ್ಲಿ ವಾಹನಗಳ ಸಂಚಾರ ವೇಗವನ್ನು ಪ್ರತಿ ಗಂಟೆಗೆ 30 ಕಿಲೋ ಮೀಟರ್ ಗೆ ವೇಗಮಿತಿಯನ್ನು ತರಲಾಗಿದೆ.

ವನ್ಯಮೃಗ ಕಾರ್ಯಕರ್ತರು ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.  ಇದನ್ನು ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT