ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ಮಹಾಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

ಮೆಕನು ಚೆಂಡಮಾರುತ ಪರಿಣಾಮ ಕರವಾಳಿ ಕರ್ನಾಟಕದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಿಲ್ಲಾಡಳಿತ 5 ಲಕ್ಷ ಪರಿಹಾರವನ್ನು ವಿತರಿಸಿದೆ...

ಮಂಗಳೂರು: ಮೆಕನು ಚೆಂಡಮಾರುತ ಪರಿಣಾಮ ಕರವಾಳಿ ಕರ್ನಾಟಕದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಿಲ್ಲಾಡಳಿತ 5 ಲಕ್ಷ ಪರಿಹಾರವನ್ನು ವಿತರಿಸಿದೆ. 
ಮಂಗಳೂರಿನ ಉದಯನಗರದ ಮೋಹಿನಿ ಹಾಗೂ ಕೊಡಿಯಾಲಬೈಲ್ ನ ಮುಕ್ತಾಬಾಯಿ ಅವರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಲಾ 5 ಲಕ್ಷ ರುಪಾಯಿ ಪರಿಹಾರಧನದ ಚೆಕ್ ಅನ್ನು ವಿತರಿಸಿದರು. 
ಮೆಕುನು ಚಂಡಮಾರುತ ಕಾರವಳಿಯಲ್ಲೂ ಸಾಕಷ್ಟು ಅವಾಂತರಗಳಿಗೆ ಕಾರಣವಾಗಿದ್ದು, ಮಂಗಳೂರು, ಉಡುಪಿ, ಕಾರವಾರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇನ್ನು ಮಹಾಮಳೆಗೆ ಈವರೆಗೂ ಇಬ್ಬರ ಬಲಿಯಾಗಿದ್ದಾರೆ.  ಪಡುಬಿದ್ರಿಯಲ್ಲಿ ಓರ್ವ ಬಾಲಕಿ ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದು 9 ವರ್ಷ ನಿಧಿ ಆಚಾರ್ಯ ಮೃತದೇಹ ಇಂದು ಪತ್ತೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT