ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ಮಹಾಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

ಮೆಕನು ಚೆಂಡಮಾರುತ ಪರಿಣಾಮ ಕರವಾಳಿ ಕರ್ನಾಟಕದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಿಲ್ಲಾಡಳಿತ 5 ಲಕ್ಷ ಪರಿಹಾರವನ್ನು ವಿತರಿಸಿದೆ...

ಮಂಗಳೂರು: ಮೆಕನು ಚೆಂಡಮಾರುತ ಪರಿಣಾಮ ಕರವಾಳಿ ಕರ್ನಾಟಕದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜಿಲ್ಲಾಡಳಿತ 5 ಲಕ್ಷ ಪರಿಹಾರವನ್ನು ವಿತರಿಸಿದೆ. 
ಮಂಗಳೂರಿನ ಉದಯನಗರದ ಮೋಹಿನಿ ಹಾಗೂ ಕೊಡಿಯಾಲಬೈಲ್ ನ ಮುಕ್ತಾಬಾಯಿ ಅವರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಲಾ 5 ಲಕ್ಷ ರುಪಾಯಿ ಪರಿಹಾರಧನದ ಚೆಕ್ ಅನ್ನು ವಿತರಿಸಿದರು. 
ಮೆಕುನು ಚಂಡಮಾರುತ ಕಾರವಳಿಯಲ್ಲೂ ಸಾಕಷ್ಟು ಅವಾಂತರಗಳಿಗೆ ಕಾರಣವಾಗಿದ್ದು, ಮಂಗಳೂರು, ಉಡುಪಿ, ಕಾರವಾರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇನ್ನು ಮಹಾಮಳೆಗೆ ಈವರೆಗೂ ಇಬ್ಬರ ಬಲಿಯಾಗಿದ್ದಾರೆ.  ಪಡುಬಿದ್ರಿಯಲ್ಲಿ ಓರ್ವ ಬಾಲಕಿ ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದು 9 ವರ್ಷ ನಿಧಿ ಆಚಾರ್ಯ ಮೃತದೇಹ ಇಂದು ಪತ್ತೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT