ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು ವಶಕ್ಕೆ ಪಡೆದ ಪೊಲೀಸರು

ಕನ್ನಡ ರಾಜ್ಯೋತ್ಸ,ವ ದಿನದಂದೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ...

ಕಲಬುರಗಿ: ಕನ್ನಡ ರಾಜ್ಯೋತ್ಸ,ವ ದಿನದಂದೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಕಲ್ಯಾಣ ಕರ್ನಾಟಕ ಸಮಿತಿಯ ಕಾರ್ಯಕರ್ತರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ನಗರದ ಸರ್ದಾರ್ ವಲ್ಲಭಬಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಕನ್ನಡ ಧ್ವಜಾರೋಹಣ ಮಾಡುವ ಮೂಲಕ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿದ ಸುಮಾರು 10 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯಲ್ಲಿ ಕೆಲವು ಶ್ರೀಗಳು ಸಹ ಭಾಗಿಯಾಗಿದ್ದರು ಎನ್ನಲಾಗಿದೆ.
ಕನ್ನಡ ರಾಜ್ಯೋತ್ಸವ ದಿನದಂದು ನಾವು ನವ ಕರ್ನಾಟಕ ಧ್ವಜ ಹಾರಿಸುವುದಾಗಿ ನಿನ್ನೆ ಕಲ್ಯಾಣ ಕರ್ನಾಟಕ ಸಮಿತಿ ಸದಸ್ಯ ವಿನೋದ್ ಕುಮಾರ್ ಅವರು ಎಎನ್ಐ ಗೆ ತಿಳಿಸಿದ್ದರು.
ಹಿಂದೂಳಿದ ಹೈದರಾಬಾದ್ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ರಚನೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇನೆ ಎಂದು ವಿನೋದ್ ಕುಮಾರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT