ಜಯಮಾಲಾ 
ರಾಜ್ಯ

ನವೆಂಬರ್ 15ಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಸಚಿವೆ ಜಯಮಾಲಾ

ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆಗೆ ನಡಿದಿದ್ದ ಉಪ ಚುನಾವಣೆ ನಿಮಿತ್ತ ಜಾರಿಯಲ್ಲಿದ್ದ ನೀತಿ ಸಂಹಿತೆಯ ಕಾರಣ ಮುಂದೂಡಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ....

ಬೆಂಗಳೂರು: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆಗೆ ನಡಿದಿದ್ದ ಉಪ ಚುನಾವಣೆ ನಿಮಿತ್ತ ಜಾರಿಯಲ್ಲಿದ್ದ ನೀತಿ ಸಂಹಿತೆಯ ಕಾರಣ ಮುಂದೂಡಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ  ಪ್ರದಾನ ಕಾರ್ಯಕ್ರಮವು ಇದೇ ನವೆಂಬರ್ 15ಕ್ಕೆ ನಡೆಯಲಿದೆ ಎಂದು ಕನ್ನಡ ಸಂಸ್ಕೃತಿ ಸಚಿವೆ ಜಯಮಾಲಾ ಹೇಳಿದ್ದಾರೆ.
ಸಾಹಿತ್ಯ, ಸಿನಿಮಾ, ಕ್ರೀಡೆ, ಸಮಾಜಸೇವೆ ಸೇರಿ ಣಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 63 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಸಲ್ಲಲಿದೆ.
ಈ ಬಾರಿ ಪ್ರಶಸ್ತಿ ಜತೆಗೆ ನಗದು, ಫ್ಲಕ, ಶಾಲು ಹಾಗೂ ಕನ್ನಡ ತಾಯಿ ಭುವನೇಶ್ವರಿಯ ಪ್ರತಿಮೆಗಳನ್ನು ಪ್ರಶಸ್ತಿ ಪುರಸ್ಕೃತರಿಗೆ ನೀಡಲಾಗುತ್ತದೆ.ಬೆಂಗಳೂರಿನ ರವೀಂದರ್ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರಧಾನಸಮಾರಂಭ ಆಯೋಜನೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆ ಪಟ್ಟಿ ತಯಾರಿಸಿದ್ದು ಮುಖ್ಯಮಂತ್ರಿಗಳು ಇದಾಗಲೇ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ ಎಂದು ಜಯಮಾಲಾ ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!