ಪರಮೇಶ್ವರ್ 
ರಾಜ್ಯ

ಸಿಎಂ ನಂತರ ಪರಮೇಶ್ವರ್ ಕೂಡ ಟಿಪ್ಪು ಜಯಂತಿಗೆ ಗೈರು: ಸಿಂಗಾಪುರಕ್ಕೆ ತೆರಳಿದ ಡಿಸಿಎಂ!

ಬಿಜೆಪಿಯ ವಿರೋಧದ ನಡುವೆಯೂ ಮೈತ್ರಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಆದರೆ, ಆಡಳಿತ ಯಂತ್ರದ ಪ್ರಮುಖರೇ ಈ ಕಾರ್ಯಕ್ರಮದಿಂದ ...

ಬೆಂಗಳೂರು: ಬಿಜೆಪಿಯ ವಿರೋಧದ ನಡುವೆಯೂ ಮೈತ್ರಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಆದರೆ, ಆಡಳಿತ ಯಂತ್ರದ ಪ್ರಮುಖರೇ ಈ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ. 
ವಿಶ್ರಾಂತಿ ಪಡೆಯಲು ತೆರಳುತ್ತಿರುವುದಾಗಿ ಹೇಳಿ ಸಿಎಂ ಕುಮಾರಸ್ವಾಮಿ ಟಿಪ್ಪು ಜಯಂತಿಯಿಂದ ದೂರ ಉಳಿದಿರುವ ಬೆನ್ನಲ್ಲೇ ಡಿಸಿಎಂ ಪರಮೇಶ್ವರ್ ಕೂಡ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ.
ಆದರೆ ಅಚ್ಚರಿಯ ಬೆಳವಣಿಗೆ ಎಂಬಂತೆ ಇಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್​ ಕೂಡ ಕಾರ್ಯಕ್ರಮದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್​ ಸರ್ಕಾರವೇ ಆಚರಣೆಗೆ ತಂದ ಈ ಕಾರ್ಯಕ್ರಮದಿಂದ ಪರಮೇಶ್ವರ್​ ಅವರೇ ದೂರ ಉಳಿಯ ಕಾರಣ ಏನಿರಬಹುದು ಎಂಬುದು ಆಶ್ಚರ್ಯ ಮೂಡಿಸಿದೆ. 
ಮಾಜಿ ಸಚಿವ ಚೆನ್ನಿಗಪ್ಪ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ಅವರ ಆರೋಗ್ಯ ವಿಚಾರಿಸಲು ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT