ಪರಮೇಶ್ವರ್ 
ರಾಜ್ಯ

ಸಿಎಂ ನಂತರ ಪರಮೇಶ್ವರ್ ಕೂಡ ಟಿಪ್ಪು ಜಯಂತಿಗೆ ಗೈರು: ಸಿಂಗಾಪುರಕ್ಕೆ ತೆರಳಿದ ಡಿಸಿಎಂ!

ಬಿಜೆಪಿಯ ವಿರೋಧದ ನಡುವೆಯೂ ಮೈತ್ರಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಆದರೆ, ಆಡಳಿತ ಯಂತ್ರದ ಪ್ರಮುಖರೇ ಈ ಕಾರ್ಯಕ್ರಮದಿಂದ ...

ಬೆಂಗಳೂರು: ಬಿಜೆಪಿಯ ವಿರೋಧದ ನಡುವೆಯೂ ಮೈತ್ರಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಆದರೆ, ಆಡಳಿತ ಯಂತ್ರದ ಪ್ರಮುಖರೇ ಈ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ. 
ವಿಶ್ರಾಂತಿ ಪಡೆಯಲು ತೆರಳುತ್ತಿರುವುದಾಗಿ ಹೇಳಿ ಸಿಎಂ ಕುಮಾರಸ್ವಾಮಿ ಟಿಪ್ಪು ಜಯಂತಿಯಿಂದ ದೂರ ಉಳಿದಿರುವ ಬೆನ್ನಲ್ಲೇ ಡಿಸಿಎಂ ಪರಮೇಶ್ವರ್ ಕೂಡ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ.
ಆದರೆ ಅಚ್ಚರಿಯ ಬೆಳವಣಿಗೆ ಎಂಬಂತೆ ಇಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್​ ಕೂಡ ಕಾರ್ಯಕ್ರಮದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್​ ಸರ್ಕಾರವೇ ಆಚರಣೆಗೆ ತಂದ ಈ ಕಾರ್ಯಕ್ರಮದಿಂದ ಪರಮೇಶ್ವರ್​ ಅವರೇ ದೂರ ಉಳಿಯ ಕಾರಣ ಏನಿರಬಹುದು ಎಂಬುದು ಆಶ್ಚರ್ಯ ಮೂಡಿಸಿದೆ. 
ಮಾಜಿ ಸಚಿವ ಚೆನ್ನಿಗಪ್ಪ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ಅವರ ಆರೋಗ್ಯ ವಿಚಾರಿಸಲು ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT