ಕರ್ನಾಟಕ ಹೈಕೋರ್ಟ್ 
ರಾಜ್ಯ

ಸುಪ್ರೀಂ ಕೋರ್ಟ್, ಹೈ ಕೋರ್ಟ್ ತೀರ್ಪುಗಳ ಸಂಗ್ರಹ ಪುಸ್ತಕ ಬಿಡುಗಡೆ

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎಸ್ ಎನ್ ಸತ್ಯನಾರಾಯಣ ಅಡ್ವೊಕೇಟ್ ...

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎಸ್ ಎನ್ ಸತ್ಯನಾರಾಯಣ ಅಡ್ವೊಕೇಟ್ ಅಸೋಸಿಯೇಷನ್ ಏರ್ಪಡಿಸಿದ್ದ 'ಕಂಪ್ಲೀಟ್ ಲಾ ಡೈಜೆಸ್ಟ್ ಆಫ್ ಸುಪ್ರೀಂ ಕೋರ್ಟ್ ಅಂಡ್ ಕರ್ನಾಟಕ ಕೇಸಸ್ 2010-2018' ಪುಸ್ತಕ ಬಿಡುಗಡೆ ಮಾಡಿದರು.

ಸುಪ್ರೀಂ ಕೋರ್ಟ್ ಮತ್ತು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಸುಮಾರು 40 ಸಾವಿರ ತೀರ್ಪುಗಳನ್ನು ಸಂಗ್ರಹಿಸಿದ ಪುಸ್ತಕ ಇದಾಗಿದೆ. ಪುಸ್ತಕದಲ್ಲಿ ಸಂಕ್ಷಿಪ್ತ ಪೀಠಿಕೆ ಕೂಡ ಇದ್ದು, ಅದನ್ನು ವ್ಯವಸ್ಥಿತವಾಗಿ ಮತ್ತು ಕಾಲಾನುಕ್ರಮವಾಗಿ ಇಡಲಾಗಿದ್ದು ಕಳೆದ 8 ವರ್ಷಗಳಲ್ಲಿ ನೀಡಿರುವ ತೀರ್ಪುಗಳನ್ನು ಜನರು ಕೂಡಲೇ ಪತ್ತೆಹಚ್ಚಬಹುದು.

ಪುಸ್ತಕವನ್ನು  ಹೆಚ್ ವಿ ನಾಗರಾಜ ರಾವ್ ಮತ್ತು ಅವರ ಪುತ್ರ ಎನ್ ರಾಘವೇಂದ್ರ ರಾವ್ ಸಂಪಾದಿಸಿದ್ದು, ಈ ಪುಸ್ತಕ ನ್ಯಾಯಾಧೀಶರಿಗೆ ಮತ್ತು ವಕೀಲರಿಗೆ ಬೇಗನೆ ತೀರ್ಪು ನೀಡಲು ಅನುಕೂಲವಾಗುತ್ತದೆ ಎಂದು ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ತಿಳಿಸಿದ್ದಾರೆ. ಏಳು ಸಂಪುಟಗಳಲ್ಲಿ ಪುಸ್ತಕ ಪ್ರಕಟವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT