ಕುಮಾರಸ್ವಾಮಿ 
ರಾಜ್ಯ

ಬೆಳಗಾವಿಗೆ ಬನ್ನಿ, ನಾವು ರೈತರಾ ಅಲ್ವೋ ಅನ್ನೋದು ತೋರಿಸುತ್ತೇವೆ: ಸಿಎಂ ಗೆ ರೈತ ಮಹಿಳೆ ತಿರುಗೇಟು

ಪ್ರತಿಭಟನೆ ನಡೆಸಿದ್ದ ರೈತರು ರೈತರೇ ಅಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿಗೆ ಕುಮಾರಸ್ವಾಮಿಗೆ ರೈತ ಮಹಿಳೆ ಮುಟ್ಟಿ ನೋಡಿಕೊಳ್ಳುವಂತಹ ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಗೆ 4 ವರ್ಷದಿಂದ ನೀನು ಎಲ್ಲಿ ಮಲಗಿದ್ದೆ? ಪ್ರತಿಭಟನೆ ನಡೆಸಿದ್ದ ರೈತರು ರೈತರೇ ಅಲ್ಲ ಎಂದು  ಹೇಳಿದ್ದ ಮುಖ್ಯಮಂತ್ರಿಗೆ ಕುಮಾರಸ್ವಾಮಿಗೆ ರೈತ ಮಹಿಳೆ ಮುಟ್ಟಿ ನೋಡಿಕೊಳ್ಳುವಂತಹ ಹೇಳಿಕೆ ನೀಡಿದ್ದಾರೆ. 
ಇಂದು ಸುವರ್ಣ ಸೌಧದ ಗೇಟ್ ಮುರಿಯುತ್ತಾರೆ  ಅಂದರೆ ಏನು ಅರ್ಥ? ಲಾರಿ ನುಗ್ಗಿಸಿದವರು ಯಾರೂ ರೈತರಲ್ಲ, ದರೋಡೆಕೋರರು ಎಂಬ ಸಿಎಂ ಹೇಳಿಕೆಗೆ  ಜಯಶ್ರೀ ಎನ್ನುವ ರೈತ ಮಹಿಳೆ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಗೆ ಬನ್ನಿ ನಾವು ರೈತರಾ ಅಲ್ಲವೋ ಎಂಬುದನ್ನ ತೋರಿಸುತ್ತೇವೆ. 4 ವರ್ಷದಿಂದ ಎಲ್ಲಿ ಮಲಗಿದ್ದೆ ಎಂಬ ಹೇಳಿಕೆಗೂ ಪ್ರತಿಕ್ರಿಯೆ ನೀಡಿರುವ ರೈತ ಮಹಿಳೆ 4 ವರ್ಷದಿಂದ ಅಲ್ಲ 10 ವರ್ಷದಿಂದ ಹೋರಾಟ ಮಾಡುತ್ತಾ ಬಂದಿದ್ದೇನೆ, ಸಿಎಂ ಕುಮಾರಸ್ವಾಮಿ ಹೆಣ್ಣು ಕುಲಕ್ಕೇ ಅವಮಾನ ಮಾಡಿದ್ದಾರೆ. ಯಾವ ನೈತಿಕತೆ ಮೇಲೆ ಈ ರೀತಿ ಮಾತನಾಡಿದ್ದಾರೆ ಎಂದು ಜಯಶ್ರೀ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ, ನಾಯಕತ್ವ ಗೊಂದಲ 'ಮಾಧ್ಯಮಗಳ ಸೃಷ್ಟಿ': ಡಿಕೆಶಿ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲು; BMC ಚುನಾವಣೆಗೆ ಕಾಂಗ್ರೆಸ್ ಜತೆ ಮೈತ್ರಿಗೆ ಶಿವಸೇನೆ(ಯುಬಿಟಿ) ಯತ್ನ!

ದೇವರೇ ಇದ್ದಿದ್ದರೆ ಗಾಜಾದಲ್ಲಿ ಅಷ್ಟು ಜನ ಯಾಕೆ ಸಾಯ್ತಿದ್ರೂ! ಆ ದೇವರಿಗಿಂತ ನಮ್ಮ ಪ್ರಧಾನಿಯೇ ಉತ್ತಮ; ಮುಫ್ತಿಗೆ ಜಾವೇದ್ ಅಖ್ತರ್ ತಿರುಗೇಟು

Mark: ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? ಸುದೀಪ್ ಬೆನ್ನಿಗೆ ನಿಂತ ಚಕ್ರವರ್ತಿ ಚಂದ್ರಚೂಡ್

Hate Speech Bill: ದ್ವೇಷ ಭಾಷಣ ವಿಧೇಯಕ ತಡೆಹಿಡಿಯುವಂತೆ ರಾಜ್ಯಪಾಲರಿಗೆ ಯತ್ನಾಳ ಪತ್ರ!

SCROLL FOR NEXT