ಲಾರಿ-ಬಸ್ ಡಿಕ್ಕಿ: 6 ಮುಂಬೈ ಪ್ರವಾಸಿಗರ ದುರ್ಮರಣ, 10 ಮಂದಿಗೆ ಗಾಯ 
ರಾಜ್ಯ

ಲಾರಿ-ಬಸ್ ಡಿಕ್ಕಿ: 6 ಮುಂಬೈ ಪ್ರವಾಸಿಗರ ದುರ್ಮರಣ, 10 ಮಂದಿಗೆ ಗಾಯ

ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ರಾಜ್ಯದ ಪ್ರವಾಸಕ್ಕಾಗಿ ಬಂದಿದ್ದ ಮಹಾರಾಷ್ಟ್ರದ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಭದ್ರಾಪುರದಲ್ಲಿ...

ಹುಬ್ಬಳ್ಳಿ: ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ರಾಜ್ಯದ ಪ್ರವಾಸಕ್ಕಾಗಿ ಬಂದಿದ್ದ ಮಹಾರಾಷ್ಟ್ರದ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಭದ್ರಾಪುರದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. 
ಮುಂಬೈನ ಫಾಟ್ಕೋಪರ್ ಮತ್ತು ದಾದರ್ ಮೂಲದ ವಿಶ್ವನಾಥ ಮ್ಹಾತ್ರೆ (76), ದಿನಕರ ಮ್ಹಾತ್ರೆ (74), ರಮೇಶ ಜಯಮಾಲ (70), ಸುಮೇದಾ ಜಮಖಂಡಿಕರ (65), ಸುಚಿತ್ರಾ ರೌಲ್ (61), ಲಾಹು ಕೆಲೋಸ್ಕರ್ (65) ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ. 
ಹುಬ್ಬಳ್ಳಿಯಿಂದ ಹಂಪಿಗೆ ತೆರಳುವಾಗ ಬೆಳಗಿನ ಜಾವ 5.30ರ ಸುಮಾರಿಗೆ ಭದ್ರಾಪುರ ಬಳಿ ಎಡಭಾಗದಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಇದಕ್ಕೆ ಬಸ್ ಗುದ್ದುವುದನ್ನು ತಪ್ಪಿಸಲು ಚಾಲಕ ಬಲಭಾಗಕ್ಕೆ ತಿರುಗಿಸಿದ್ದಾನೆ. ಈ ವೇಳೆ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದು, ಬಸ್ ಪಲ್ಟಿಯಾಗಿ ಘಟನೆ ಸಂಭವಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT