ವೈಎಸ್ ವಿ ದತ್ತ 
ರಾಜ್ಯ

ಉತ್ತರ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಅಗತ್ಯವಿದೆ: ವೈ ಎಸ್ ವಿ ದತ್ತ

ಕರ್ನಾಟಕದ ಏಕತೆಗೆ ಯಾವುದೇ ಧಕ್ಕೆಯಿಲ್ಲ ಆದರೆ ತಾರತಮ್ಯ ಮತ್ತು ಅಸಮಾಧಾನ ಕೆಲವು ಭಾಗಗಳಲ್ಲಿ ಮುಂದುವರಿದಿದೆ ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತ ..

ಮೂಡಬಿದ್ರಿ:  ಕರ್ನಾಟಕದ ಏಕತೆಗೆ ಯಾವುದೇ ಧಕ್ಕೆಯಿಲ್ಲ ಆದರೆ ತಾರತಮ್ಯ ಮತ್ತು ಅಸಮಾಧಾನ ಕೆಲವು ಭಾಗಗಳಲ್ಲಿ ಮುಂದುವರಿದಿದೆ ಎಂದು  ಮಾಜಿ ಶಾಸಕ  ವೈ ಎಸ್ ವಿ ದತ್ತ ಹೇಳಿದ್ದಾರೆ.
ಮೂಡಬಿದ್ರಿಯಲ್ಲಿ ನಡೆಯುತ್ತಿರುವ ಆಳ್ವಾಸ್ ನುಡಿಸಿರಿ ಕಾರ್ಯಕ್ರಮದ 2ನೇ ದಿನದಲ್ಲಿ ಮಾತನಾಡಿದ ದತ್ತ, ಆರಂಭಿಕ ಹಂತದಲ್ಲೇ ಸಮಸ್ಯೆಗಳನ್ನು ಗಮನಿಸಿ ಬಗೆಹರಿಸಿದಿದ್ದರೇ ರಾಜ್ಯ. ವಿಭಜನೆಯಾಗುವ ಬೆದರಿಕೆಯಿದೆ, ಪ್ರಾದೇಶಿಕ ಸಮತೋಲನ ಕಾಪಾಡುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲಾ ಭಾಗಗಳಿಗೂ ಬಜೆಟ್ ನಲ್ಲಿ ಸಮಾನವಾಗಿ ಅನುದಾನ ಹಂಚಿಕೆಯಾಗಿಲ್ಲ, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ  ಹೆಚ್ಚಿನ ಮಟ್ಟದ ಹಣ ನೀಡುವ ಅಗತ್ಯವಿದೆ, ಉತ್ತರ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಅವಶ್ಯಕತೆಯಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT