ಪರಮೇಶ್ವರ್ 
ರಾಜ್ಯ

ಬಂಧಿತ ಮೀನುಗಾರರನ್ನು ಬಿಡಿಸಲು ಮಧ್ಯಸ್ಥಿಕೆ ವಹಿಸಿ: ಸುಷ್ಮಾ ಸ್ವರಾಜ್ ಗೆ ಪರಮೇಶ್ವರ್ ಟ್ವೀಟ್

: ಜುಲೈ ತಿಂಗಳಲ್ಲಿ ಭಟ್ಕಳದ 18 ಮೀನುಗಾರರನ್ನು ಇರಾನ್ ಬಂಧಿಸಿದ್ದು ಅವರನ್ನು ಬಿಡುಗಡೆಗೊಳಿಸಲು ಸಹಾಯ ಮಾಡಬೇಕೆಂದು ವಿದೇಶಾಂಗ ಸಚಿವೆ ಸುಷ್ಮಾ ...

ಬೆಂಗಳೂರು: ಜುಲೈ ತಿಂಗಳಲ್ಲಿ ಭಟ್ಕಳದ 18 ಮೀನುಗಾರರನ್ನು ಇರಾನ್ ಬಂಧಿಸಿದ್ದು ಅವರನ್ನು ಬಿಡುಗಡೆಗೊಳಿಸಲು ಸಹಾಯ ಮಾಡಬೇಕೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಉಪಮುಖ್ಯಮಂತ್ರಿ ಪರಮೇಶ್ವರ್ ಟ್ವಿಟ್ ಮಾಡಿದ್ದಾರೆ.
ನಮ್ಮ ಮೀನುಗಾರರು ಹಾಗೂ ಬೋಟ್ ಕಳೆದ 1 ತಿಂಗಳಿಂದ ಇರಾನ್ ವಶದಲ್ಲಿದೆ ನೀವು ಅಲ್ಲಿರುವ ನಮ್ಮ ರಾಯಭಾರಿಯ ಜೊತೆ ಮಾತನಾಡಿ, ಅವರನ್ನು ಬಿಡುಗಡೆಗೊಳಿಸಲು ಕೂಡಲೇ ಅಗತ್ಯವಾದ ಎಲ್ಲಾ ಕ್ರಮ ತೆಗೆದುಕೊಳ್ಳಬೇಕೆಂದು, ಹೀಗಾಗಿ ಕೂಡಲೇ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಪರಮೇಶ್ವರ್ ಆಗ್ರಹಿಸಿದ್ದಾರೆ.
18 ಮಂದಿ ಮೀನುಗಾರರು ಆಚಾನಕ್ ಆಗಿ ಇರಾನ್ ಗಡಿ ತಲುಪಿದ್ದರು. ಅವರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು. ಈ ಘಟನೆ ನಡೆದು ಅನೇಕ ತಿಂಗಳುಗಳು ಕಳೆದರೂ ಭಾರತ ಸರ್ಕಾರದಿಂದ ಯಾವುದೇ ಸಹಕಾರ ಲಭ್ಯವಾಗಿಲ್ಲ. ತಮ್ಮ ಬಂಧಿತ ಮೀನುಗಾರರನ್ನು ಬಿಡಿಸಬೇಕೆಂದು ಅವರ ಕುಟುಂಬಸ್ಥರು ಸ್ಥಳೀಯ ಆಡಳಿತಾಧಿಕಾರಿಗಳಲ್ಲಿ ಮನವಿ ಮಾಡಿದ್ದರು, 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT