ಪರಮೇಶ್ವರ್ 
ರಾಜ್ಯ

ಬಂಧಿತ ಮೀನುಗಾರರನ್ನು ಬಿಡಿಸಲು ಮಧ್ಯಸ್ಥಿಕೆ ವಹಿಸಿ: ಸುಷ್ಮಾ ಸ್ವರಾಜ್ ಗೆ ಪರಮೇಶ್ವರ್ ಟ್ವೀಟ್

: ಜುಲೈ ತಿಂಗಳಲ್ಲಿ ಭಟ್ಕಳದ 18 ಮೀನುಗಾರರನ್ನು ಇರಾನ್ ಬಂಧಿಸಿದ್ದು ಅವರನ್ನು ಬಿಡುಗಡೆಗೊಳಿಸಲು ಸಹಾಯ ಮಾಡಬೇಕೆಂದು ವಿದೇಶಾಂಗ ಸಚಿವೆ ಸುಷ್ಮಾ ...

ಬೆಂಗಳೂರು: ಜುಲೈ ತಿಂಗಳಲ್ಲಿ ಭಟ್ಕಳದ 18 ಮೀನುಗಾರರನ್ನು ಇರಾನ್ ಬಂಧಿಸಿದ್ದು ಅವರನ್ನು ಬಿಡುಗಡೆಗೊಳಿಸಲು ಸಹಾಯ ಮಾಡಬೇಕೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಉಪಮುಖ್ಯಮಂತ್ರಿ ಪರಮೇಶ್ವರ್ ಟ್ವಿಟ್ ಮಾಡಿದ್ದಾರೆ.
ನಮ್ಮ ಮೀನುಗಾರರು ಹಾಗೂ ಬೋಟ್ ಕಳೆದ 1 ತಿಂಗಳಿಂದ ಇರಾನ್ ವಶದಲ್ಲಿದೆ ನೀವು ಅಲ್ಲಿರುವ ನಮ್ಮ ರಾಯಭಾರಿಯ ಜೊತೆ ಮಾತನಾಡಿ, ಅವರನ್ನು ಬಿಡುಗಡೆಗೊಳಿಸಲು ಕೂಡಲೇ ಅಗತ್ಯವಾದ ಎಲ್ಲಾ ಕ್ರಮ ತೆಗೆದುಕೊಳ್ಳಬೇಕೆಂದು, ಹೀಗಾಗಿ ಕೂಡಲೇ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಪರಮೇಶ್ವರ್ ಆಗ್ರಹಿಸಿದ್ದಾರೆ.
18 ಮಂದಿ ಮೀನುಗಾರರು ಆಚಾನಕ್ ಆಗಿ ಇರಾನ್ ಗಡಿ ತಲುಪಿದ್ದರು. ಅವರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು. ಈ ಘಟನೆ ನಡೆದು ಅನೇಕ ತಿಂಗಳುಗಳು ಕಳೆದರೂ ಭಾರತ ಸರ್ಕಾರದಿಂದ ಯಾವುದೇ ಸಹಕಾರ ಲಭ್ಯವಾಗಿಲ್ಲ. ತಮ್ಮ ಬಂಧಿತ ಮೀನುಗಾರರನ್ನು ಬಿಡಿಸಬೇಕೆಂದು ಅವರ ಕುಟುಂಬಸ್ಥರು ಸ್ಥಳೀಯ ಆಡಳಿತಾಧಿಕಾರಿಗಳಲ್ಲಿ ಮನವಿ ಮಾಡಿದ್ದರು, 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT