ಸಾಂದರ್ಭಿಕ ಚಿತ್ರ 
ರಾಜ್ಯ

ಬಡವರಿಗೆ ಅಂಗಾಂಗ ಕಸಿ ಚಿಕಿತ್ಸೆಗೆ ಸರ್ಕಾರದಿಂದ ನೆರವು

ಬಡವರಿಗೆ ಅಂಗಾಂಗ ಕಸಿಯ ಅಗತ್ಯವುಳ್ಳವರಿಗೆ ನೆರವಾಗಲು ರಾಜ್ಯ ಸರ್ಕಾರ ಸುವರ್ಣ ಆರೋಗ್ಯ ಸುರಕ್ಷ...

ಬೆಂಗಳೂರು: ಬಡವರಿಗೆ ಅಂಗಾಂಗ ಕಸಿಯ ಅಗತ್ಯವುಳ್ಳವರಿಗೆ ನೆರವಾಗಲು ರಾಜ್ಯ ಸರ್ಕಾರ ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ (ಎಸ್ಎಎಸ್ ಟಿ)ನಡಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಯೋಜನೆಯನ್ನು ಆರಂಭಿಸಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಇದು ಬರುತ್ತದೆ. ರಾಜ್ಯ ಸರ್ಕಾರವೇ ಇದರಲ್ಲಿ ಬಹುಪಾಲು ವೆಚ್ಚವನ್ನು ಭರಿಸಲಿದೆ.

ಕರ್ನಾಟಕದ ಅಂಗಾಣು ಕಸಿ ಪ್ರಾಧಿಕಾರ ಜೀವಸಾರ್ಥಕತೆ ಸಂಚಾಲಕ ಡಾ ಕಿಶೋರ್ ಫಡ್ಕೆ, ಕಿಡ್ನಿ ಮತ್ತು ಹೃದ್ರೋಗದ ಕೊನೆಯ ಹಂತದಲ್ಲಿದ್ದರೆ ಬದಲಿ ವ್ಯವಸ್ಥೆ ಇರುವುದಿಲ್ಲ, ಬದಲಿಗೆ ಕಸಿಯೊಂದೇ ಪರಿಹಾರ, ಹೀಗಾಗಿ ಬಡಜನತೆಗೆ ಸರ್ಕಾರದ ಉತ್ತಮ ಸೌಲಭ್ಯವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT