ಸಂಗ್ರಹ ಚಿತ್ರ 
ರಾಜ್ಯ

ಹುಬ್ಬಳ್ಳಿ: ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ

ಹುಬ್ಬಳ್ಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಗಡಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ...

ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಗಡಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. 
ಬಸವರಾಜ್ ಕಡಪಟ್ಟಿ (30) ಹತ್ಯೆಯಾದ ದುರ್ದೈವಿ. ಬಸವರಾಜ್ ಅವರು ಛಬ್ಬಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿದ್ದರು. 
ನಿನ್ನೆ ತಡರಾತ್ರಿ ದುಷ್ಕರ್ಮಗಿಳು ಬಸವರಾಜ್ ಅವರ ಮೇಲೆ ದಾಳಿ ನಡೆಸಿದ್ದು, ಮಾರಾಕಾಸ್ತ್ರಗಳಿಂದ ಕೊಚ್ಚಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. 
ಹಳೇ ವೈಷಮ್ಯ ಹಿನ್ನಲೆಯಲ್ಲಿ ಹತ್ಯೆ ನಡೆದಿರುವ ಶಂಕೆಗಳು ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಹುಬ್ಬಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

5,000 ಕೊಟ್ಟರೂ ತಗೋಳಿ, ಆದರೆ ಅವರಿಗೆ ಶಿಳ್ಳೆ ಹೊಡೆದು ಹೇಳಿ': DMK ವಿರುದ್ಧ TVK ಮುಖ್ಯಸ್ಥ ವಿಜಯ್ ವಾಗ್ದಾಳಿ

ಚುನಾವಣೆ ಹೊಸ್ತಿಲಲ್ಲೇ TN ಮಹಿಳೆಯರಿಗೆ ಬಂಪರ್: 1.31 ಕೋಟಿ ಖಾತೆಗಳಿಗೆ 5 ಸಾವಿರ ಜಮೆ; ಮತ್ತೆ ಅಧಿಕಾರಕ್ಕೆ ಬಂದರೆ 2 ಸಾವಿರ - ಸಿಎಂ ಸ್ಟಾಲಿನ್

ನೆಹರು ಯಾಕೆ ಚೀನಾದೊಂದಿಗೆ 'ಪಂಚಶೀಲ' ಒಪ್ಪಂದ ಮಾಡಿಕೊಂಡ್ರು ಗೊತ್ತಾ? CDS ಅನಿಲ್ ಚೌಹಾಣ್ ಹೇಳಿದ್ದು ಹೀಗೆ..

T20 World Cup 2026: ಭಾರತ vs ಪಾಕಿಸ್ತಾನ ಹೈ ವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿ?; ಎಚ್ಚರಿಕೆ ಕೊಟ್ಟ ಶ್ರೀಲಂಕಾ ಹವಾಮಾನ ಇಲಾಖೆ

SCROLL FOR NEXT