ಸಂಗ್ರಹ ಚಿತ್ರ 
ರಾಜ್ಯ

ಚಿರನಿದ್ರೆಗೆ ಜಾರಿಗೆ ಕಲಿಯುಗದ ಕರ್ಣ: ಮಾಲೀಕನ ನೆನೆದು ಕಣ್ಣೀರಿಡುತ್ತಿದೆ ಅಂಬಿ ಸಾಕಿದ ಶ್ವಾನಗಳು!

ತೀವ್ರ ಅನಾರೋಗ್ಯದಿಂದಾಗಿ ಚಿರನಿದ್ರೆಗೆ ಜಾರಿರುವ ಕಲಿಯುಗ ಕರ್ಣ ಅಂಬರೀಷ್ ಅವರನ್ನು ನೆನೆದು ಇಡೀ ರಾಜ್ಯ ಶೋಕಸಾಗರದಲ್ಲಿ ಮುಳುಗಿರುವ ನಡುವಲ್ಲೇ, ಅಂಬಿ ಸಾಕಿದ ಶ್ವಾನಗಳ ರೋದನ ಎಲ್ಲರ ಹೃದಯ ಕಲಕುವಂತೆ ಮಾಡುತ್ತಿದೆ...

ಬೆಂಗಳೂರು: ತೀವ್ರ ಅನಾರೋಗ್ಯದಿಂದಾಗಿ ಚಿರನಿದ್ರೆಗೆ ಜಾರಿರುವ ಕಲಿಯುಗ ಕರ್ಣ ಅಂಬರೀಷ್ ಅವರನ್ನು ನೆನೆದು ಇಡೀ ರಾಜ್ಯ ಶೋಕಸಾಗರದಲ್ಲಿ ಮುಳುಗಿರುವ ನಡುವಲ್ಲೇ, ಅಂಬಿ ಸಾಕಿದ ಶ್ವಾನಗಳ ರೋದನ ಎಲ್ಲರ ಹೃದಯ ಕಲಕುವಂತೆ ಮಾಡುತ್ತಿದೆ. 
 ಸಾಕು ಪ್ರಾಣಿಗಳ ಮೇಲೆ ಅಂಬರೀಷ್ ಅವರು ವಿಶೇಷ ಪ್ರತಿಯನ್ನು ಇಟ್ಟುಕೊಂಡಿದ್ದರು. ಅದರಲ್ಲೂ ಕನ್ವರ್ ಹಾಗೂ ಬುಲ್ ಬುಲ್ ಈ ಎರಡು ಹೆಸರಿನ ಶ್ವಾನಗಳೆಂದರೆ ಅಂಬರೀಷ್ ಅವರಿಗೆ ಎಲ್ಲಿಲ್ಲದ ಪ್ರೀತಿಯಿತ್ತು. 
ಬುಲ್ ಬುಲ್ ಹೆಣ್ಣು ನಾಯಿಯಾಗಿದ್ದು, ಕನ್ವರ್ ಗಂಡು ನಾಯಿಯಾಗಿದೆ. ಎರಡೂ ಶ್ವಾನಗಳು ಇದೀಗ ಮಾಲೀಕನ ಕಳೆದುಕೊಂಡು ಮೂಕರೋಧನೆಯನ್ನು ಅನುಭವಿಸುತ್ತಿವೆ. 
ಜೆಪಿ ನಗರದಲ್ಲಿ ಅಂಬರೀಷ್ ಮನೆಯಿದ್ದು, ಮಾಲೀಕ ಕಾಣದೆ ಇರುವುದಕ್ಕೆ ಶ್ವಾನಗಳು ಕಂಗಾಲಾಗಿವೆ. ಅಂಬರೀಷ್ ಅವರನ್ನು ನೆನೆದು ಶ್ವಾನಗಳು ಕಣ್ಣೀರಿಡುತ್ತಿರುವುದು ಎಲ್ಲರ ಮನಕಲುಕುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT