ಅಂಬರೀಷ್, ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ 
ರಾಜ್ಯ

ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಸ್ಮಾರಕ ನಿರ್ಮಾಣ: ಹೆಚ್. ಡಿ. ಕುಮಾರಸ್ವಾಮಿ

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವರನಟ ಡಾ. ರಾಜ್ ಕುಮಾರ್ ಸ್ಮಾರಕದ ಪಕ್ಕ ರೆಬೆಲ್ ಸ್ಟಾರ್ ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವರನಟ ಡಾ. ರಾಜ್ ಕುಮಾರ್ ಸ್ಮಾರಕದ ಪಕ್ಕ  ರೆಬೆಲ್ ಸ್ಟಾರ್  ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಅಂಬರೀಷ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದು, ಸಮಾಜದ ಎಲ್ಲಾ ವರ್ಗಗಳ ಪ್ರೀತಿಗೆ ಪಾತ್ರರಾಗಿದ್ದರು ಎಂದು ಕುಮಾರಸ್ವಾಮಿ ಮೈಸೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ರಾಜ್ ಕುಮಾರ್ ಅವರ ಕನಸಾಗಿದ್ದ ಕಲಾಭವನನ್ನು ಅಂಬರೀಷ್ ಪೂರ್ಣಗೊಳಿಸಿದ್ದಾರೆ. ರಾಜ್ಯವನ್ನು ಅಗಲಿದ ನಟನಿಗೆ ಗೌರವ ನೀಡಬೇಕಾದದ್ದು ನಮ್ಮ ಪ್ರಾಥಮಿಕ ಕರ್ತವ್ಯವಾಗಿದೆ ಎಂದು ಹೇಳುವ ಮೂಲಕ ಅಂಬರೀಷ್ ಸ್ಮಾರಕ ನಿರ್ಮಾಣ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT