ಕಾವೇರಿ ಸಂಗಮದಲ್ಲಿ ಲೀನವಾದ ಕರುನಾಡ 'ಕರ್ಣ': ಶಾಸ್ತ್ರೋಕ್ತವಾಗಿ ಅಸ್ಥಿ ವಿಸರ್ಜಿಸಿದ ಕುಟುಂಬಸ್ಥರು 
ರಾಜ್ಯ

ಕಾವೇರಿ ಸಂಗಮದಲ್ಲಿ ಲೀನವಾದ ಕರುನಾಡ 'ಕರ್ಣ': ಶಾಸ್ತ್ರೋಕ್ತವಾಗಿ ಅಸ್ಥಿ ವಿಸರ್ಜಿಸಿದ ಕುಟುಂಬಸ್ಥರು

ರೆಬೆಲ್ ಸ್ಟಾರ್ ಅಂಬರೀಷ್ ಅವರ ಚಿತಾಭಸ್ಮವನ್ನು ಬುಧವಾರ ಅಂಬಿಯವರ ಕುಟುಂಬಸ್ಥರು ಶ್ರೀರಂಗಪಟ್ಟಣದ ತ್ರಿವೇಣಿ ಸಂಗಮದಲ್ಲಿ ಶಾಸ್ತ್ರೋಕ್ತ ಪೂಜೆಗಳೊಂದಿಗೆ ವಿಸರ್ಜನೆ ಮಾಡಿದರು...

ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಷ್ ಅವರ ಚಿತಾಭಸ್ಮವನ್ನು ಬುಧವಾರ ಅಂಬಿಯವರ ಕುಟುಂಬಸ್ಥರು ಶ್ರೀರಂಗಪಟ್ಟಣದ ತ್ರಿವೇಣಿ ಸಂಗಮದಲ್ಲಿ ಶಾಸ್ತ್ರೋಕ್ತ ಪೂಜೆಗಳೊಂದಿಗೆ ವಿಸರ್ಜನೆ ಮಾಡಿದರು. 
ಇಂದು ಬೆಳಿಗ್ಗೆ ಕಂಠೀರವ ಸ್ಟುಡಿಯೋದಲ್ಲಿ ಅಸ್ಥಿ ಸಂಗ್ರಹಿಸಿ, ಹಾಲು-ತುಪ್ಪ ಕಾರ್ಯ ನಡೆಸಲಾಗಿದ್ದು, ಬಳಿಕ ಅಲ್ಲಿಂದ ಅಂಬಿ ಕುಟುಂಬಸ್ಥರು ಮಂಡ್ಯದ ಶ್ರೀರಂಗಪಟ್ಟಣಕ್ಕೆ ಅಸ್ಥಿಯನ್ನು ತಂದರು. 
ಬಳಿಕ ಅಂಬರೀಷ್ ಅವರ ಪುತ್ರ ಅಭಿಷೇಕ್ ಅವರು ಚಿತಾಭಸ್ಮವನ್ನು ಹಿಡಿದು ಕಾವೇರಿ ದಡಕ್ಕೆ ತಂದ ವಿಸರ್ಜನೆ ಮಾಡಿದರು. ಅಂಬರೀಷ್ ಅವರ ಪತ್ನಿ ಸುಮಲತಾ, ನಟ ದರ್ಶನ್, ರಾಕ್ ಲೈನ್ ವೆಂಕಟೇಶ್, ಮುನಿರತ್ನ, ಹಿರಿಟ ನಟ ದೊಡ್ಡಣ್ಣ ಸೇರಿದಂತೆ ಇತರರು ಚಿತಾಭಸ್ಮ ಕಾರ್ಯದಲ್ಲಿ ಪಾಲ್ಗೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT