ಸಂಗ್ರಹ ಚಿತ್ರ 
ರಾಜ್ಯ

'ಕರ್ಣ'ನ ಮನೆಯಲ್ಲಿ ಆವರಿಸಿದ ನೀರವ ಮೌನ: 'ಆಪ್ತಮಿತ್ರ'ನ ಮನೆಯಿಂದ ಅಂಬಿ ಕುಟುಂಬಕ್ಕೆ ಊಟ

ಅಂಬರೀಷ್ ಇಲ್ಲದೆ ಜೆ.ಪಿ.ನಗರದಲ್ಲಿರುವ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದ್ದು, ದುಃಖದಲ್ಲಿರುವ ಅಂಬಿ ಕುಟುಂಬಸ್ಥರಿಗೆ ನಟಿ ಭಾರತಿ ವಿಷ್ಣುವರ್ಧನ್ ಅವರು ಮಧ್ಯಾಹ್ನದ ಊಟ ಕಳುಹಿಸಿಕೊಡುವ ಮೂಲಕ ಸಾಂತ್ವನ ಹೇಳಿದ್ದಾರೆ...

ಬೆಂಗಳೂರು: ಅಂಬರೀಷ್ ಇಲ್ಲದೆ ಜೆ.ಪಿ.ನಗರದಲ್ಲಿರುವ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದ್ದು, ದುಃಖದಲ್ಲಿರುವ ಅಂಬಿ ಕುಟುಂಬಸ್ಥರಿಗೆ ನಟಿ ಭಾರತಿ ವಿಷ್ಣುವರ್ಧನ್ ಅವರು ಮಧ್ಯಾಹ್ನದ ಊಟ ಕಳುಹಿಸಿಕೊಡುವ ಮೂಲಕ ಸಾಂತ್ವನ ಹೇಳಿದ್ದಾರೆ. 
ಸುಮಲತಾ ಹಾಗೂ ಅಭಿಷೇಕ್ ಗೌಡ ಅವರು ಮನೆಯೊಡನನ್ನು ಕಳೆದುಕೊಂಡು ದುಃಖದಲ್ಲಿದ್ದಾರೆ. ಸೋಮವಾರವಷ್ಟೇ ಅಂಬರೀಷ್ ಅವರ ಅಂತ್ಯಕ್ರಿಯೆಯಾಗಿದ್ದು, ಸಂಪ್ರದಾಯದಂತೆ ಇಂದು ಮನೆಯಲ್ಲಿ ಯಾರೂ ಅಡುಗೆ ಮಾಡುಂತಿಲ್ಲ. ಹೀಗಾಗಿ ಇದನ್ನು ಅರಿತ ಭಾರತಿ ವಿಷ್ಣು ವರ್ಧನ್ ಅವರು ತಮ್ಮ ಪಿಎಯಿಂದ ಅಂಬರೀಷ್ ಅವರ ಮನೆಗೆ ಊಟ ಕಳುಹಿಸಿಕೊಟ್ಟಿದ್ದಾರೆ. 2 ಕ್ಯಾರಿಯರ್'ಗಳಲ್ಲಿ ತಮ್ಮ ಮನೆಯಿಂದ ಭಾರತಿಯವರು ಊಟವನ್ನು ಕಳುಹಿಸಿದ್ದಾರೆ. 
ವಿಷ್ಣು ವರ್ಧನ್ ಹಾಗೂ ಅಂಬರೀಷ್ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ಇಬ್ಬರ ಕುಟುಂಬದವರೂ ತುಂಬಾ ಆತ್ಮೀಯರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?