ಸಂಗ್ರಹ ಚಿತ್ರ 
ರಾಜ್ಯ

ಶಬರಿಮಲೆ ವಿವಾದ: ಸಮಿತಿಯಲ್ಲಿ ಕರ್ನಾಟಕದ ಸಂಸದರು

ಶಬರಿಮಲೆ ವಿವಾದ ಸಂಬಂಧ ಸತ್ಯಾಗ್ರಹ ಮಾಡುತ್ತಿರುವವರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಪ್ರತಿಭಟನಾಕಾರರನ್ನು ಬಂಧನಕ್ಕೊಳಪಡಿಸುತ್ತಿರುವ ಹಿನ್ನಲೆಯಲ್ಲಿ ಇವುಗಳನ್ನು ಪರಿಶೀಲನೆ ನಡೆಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಾಲ್ಕು...

ಬೆಂಗಳೂರು: ಶಬರಿಮಲೆ ವಿವಾದ ಸಂಬಂಧ ಸತ್ಯಾಗ್ರಹಮಾಡುತ್ತಿರುವವರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಪ್ರತಿಭಟನಾಕಾರರನ್ನುಬಂಧನಕ್ಕೊಳಪಡಿಸುತ್ತಿರುವ ಹಿನ್ನಲೆಯಲ್ಲಿ ಇವುಗಳನ್ನು ಪರಿಶೀಲನೆ ನಡೆಸಲು ಬಿಜೆಪಿರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಾಲ್ಕು ಸದಸ್ಯರ ತಂಡವೊಂದನ್ನು ರಚನೆ ಮಾಡಿದ್ದು, ಸಮಿತಿಯಲ್ಲಿ ಕರ್ನಾಟಕದ ಸಂಸದರು ಇರುವುದಾಗಿ ತಿಳಿದುಬಂದಿದೆ.

ಕರ್ನಾಟಕ ಇಬ್ಬರು ಸಂಸದರು ಸಮಿತಿಯಲ್ಲಿದ್ದಾರೆಂದುತಿಳಿದುಬಂದಿದೆ. ನಳೀನ್ ಕುಮಾರ್ ಕಟೀಲ್ ಮತ್ತು ಪ್ರಹ್ಲಾದ್ ಜೋಷಿಯವರು ಸಮಿತಿಯಲ್ಲಿದ್ದಾರೆಂದುವರದಿಗಳು ತಿಳಿಸಿವೆ.

ಸಮಿತಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಸರೋಜ್ ಪಾಂಡೆ ಮತ್ತು ವಿನೋದ್ ಸೊಂಕಾರ್ ಕೂಡ ಇದ್ದಾರೆಂದು ವರದಿಗಳು ತಿಳಿಸಿವೆ.

ದಕ್ಷಿಣ ರಾಜ್ಯಗಳಲ್ಲೂ ಶಬರಿಮಲೆ ಪ್ರತಿಭಟನೆಯನ್ನುಹೆಚ್ಚಿಸುವ ಸಲುವಾಗಿ ಕರ್ನಾಟಕದ  ಸಂಸದರನ್ನುಸಮಿತಿಯಲ್ಲಿ ಸೇರ್ಪಡೆಗೊಳಿಸಲಾಗಿದ ಎಂದು ವರದಿಗಳಿಂದ ತಿಳಿದುಬಂದಿದೆ.

ಕಾಸರಗೋಡಿನಲ್ಲಿ ಈಗಾಗಲೇ ಹಿಂದೂ ಸಮಾಜೋತ್ಸವವನ್ನುಆಯೋಜಿಸಲಾಗಿದ್ದು, ಡಿ.16 ರಂದು ಈಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರುಮಾತನಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT