ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ 
ರಾಜ್ಯ

ಸರ್ಕಾರಿ ನೌಕರರಿಗೆ ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ: ಸಿಎಂ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಮನವಿ

ರಾಜ್ಯ ಸರ್ಕಾರ ಕಚೇರಿಗಳಲ್ಲಿ 5 ದಿನಗಳ ವಾರ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆಯವರು ಸೋಮವಾರ ಶಿಫಾರಸು ಮಾಡಿದ್ದಾರೆ...

ಬೆಂಗಳೂರು: ರಾಜ್ಯ ಸರ್ಕಾರ ಕಚೇರಿಗಳಲ್ಲಿ 5 ದಿನಗಳ ವಾರ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆಯವರು ಸೋಮವಾರ ಶಿಫಾರಸು ಮಾಡಿದ್ದಾರೆ. 
ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಪ್ರಿಯಾಂಕ ಖರ್ಗೆಯವರು, ವಾರದಲ್ಲಿ 5 ದಿನಗಳು ಮಾತ್ರ ಕೆಲಸವನ್ನು ಜಾರಿ ಗೊಳಿಸಿ ನಷ್ಟವನ್ನು ಭರಿಸಲು ಸಾರ್ವಜನಿಕ ರಜೆಗಳನ್ನು ಕಡಿತಗೊಳಿಸುವಂತೆ ತಿಳಿಸಿದ್ದಾರೆ. ಮುಖ್ಯವಾಗಿ ಕರ್ನಾಟಕ ಸರ್ಕಾರ ನೇಮಿಸಿದ್ದ 6ನೇ ವೇತನ ಆಯೋಗ 5 ದಿನಗಳ ವಾರದ ಪದ್ಧತಿಯನ್ನು ರಾಜ್ಯದಲ್ಲಿಯೂ ಜಾರಿಗೆ ತರಬೇಕೆಂದು ಶಿಫಾರಸು ಮಾಡಿದ್ದಾರೆ. 
ರಾಜ್ಯ ಸರ್ಕಾರಿ ನೌಕರರೂ ಕೂಡ ಐದು ದಿನಗಳ ವಾರವನ್ನು ಜಾರಿಗೆ ತರಬೇಕೆಂದು ಒತ್ತಾಯಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಬಹಳಷ್ಟು ವರ್ಷಗಳಿಂದ ಐದು ದಿನಗಳ ವಾರದ ಪದ್ಧತಿಯನ್ನು ಅಳವಡಿಸಿಕೊಂಡು ಯಶಸ್ವಿಯಾಗಿದೆ. ಕೆಲಸದ ವೇಳೆಯನ್ನು ಹೆಚ್ಚಿಸುವ ಮೂಲಕ ಸಮತೋಲನವನ್ನು ತರಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT