ಶಾಸಕರಾದ ಆನಂದ್ ಸಿಂಗ್ ಹಾಗೂ ನಾಗೇಂದ್ರ 
ರಾಜ್ಯ

ಬೇಲೆಕೇರಿ ಪ್ರಕರಣ: ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಕೋರ್ಟ್ ಬುಧವಾರ...

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಕೋರ್ಟ್ ಬುಧವಾರ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ಅದಿರು ನಾಪತ್ತೆ ಪ್ರಕರಣದ ವಿಚಾರಣೆಗೆ ಸತತ ಗೈರಾಗಿದ್ದ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಆನಂದ್ ಸಿಂಗ್ ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದು, ತಕ್ಷಣ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದೆ.
ಕೋರ್ಟ್ ಆದೇಶದಿಂದಾಗಿ ಶಾಸಕ ಆನಂದ್ ಸಿಂಗ್ ಹಾಗೂ ಶಾಸಕ ನಾಗೇಂದ್ರ ಬಂಧನದ ಭೀತಿಯಲ್ಲಿದ್ದಾರೆ.
ಇನ್ನು ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನಾಗೇಂದ್ರ ಅವರು, ಕೋರ್ಟ್ ವಾರಂಟ್ ಬಗ್ಗೆ ಗೊತ್ತಾಗಿದೆ. ವಾರಂಟ್ ಹಿಂಪಡೆಯುವಂತೆ ಕೋರಿ ನಾಳೆ ಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT