ಪತ್ರಕರ್ತ ಅಗ್ನಿ ಶ್ರಿಧರ್ ಜೊತೆ ಆರೋಪಿ ಸುಜಿ(ಸಂಗ್ರಹ ಚಿತ್ರ) 
ರಾಜ್ಯ

ತುಮಕೂರು: ಮಾಜಿ ಮೇಯರ್ ಹತ್ಯೆ ಪ್ರಕರಣ ಮಾಸ್ಟರ್ ಮೈಂಡ್ ಪೊಲೀಸರಿಗೆ ಶರಣು

ತುಮಕೂರಿನ ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ರ್ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ ಹಾಗೂ ಆತನ ಸಹಚರರು ...

ತುಮಕೂರು: ತುಮಕೂರಿನ ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ರ್ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ ಹಾಗೂ ಆತನ ಸಹಚರರು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.
ಭಾನುವಾರ ಹತ್ಯೆ ಮಾಡಿದ ಬಳಿಕ ಆರೋಪಿಗಳು ಆಂಧ್ರ ಪ್ರದೇಶದಲ್ಲಿ ತಲೆ ಮರೆಸಿಕೊಂಡಿದ್ದರು. ಆರೋಪಿಗಳು ಶರಣಾಗುವಲ್ಲಿ ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರು ಸಹಾಯ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಮಾಜಿ ರೌಡಿ ಹಾಗೂ ಪತ್ರಕರ್ತ ಅಗ್ನಿ ಶ್ರೀಧರ್ ಕರುನಾಡ ಸೇನೆ ಸಂಘಟನೆ ಪುನರ್ ಸ್ಥಾಪಿಸುವ ವೇಳೆ ಸುಜಿ ಮುಂದಾಳತ್ವ ವಹಿಸಿದ್ದ.
ಆರೋಪಿಗಳು ಶರಣಾಗಿರುವ ವಿಷಯವನ್ನು ಎಸ್ ಪಿ ದಿವ್ಯಾ ವಿ. ಗೋಪಿನಾಥ್ ದೃಢ ಪಡಿಸಿದ್ದಾರೆ, ಈತನೆ ಪ್ರಕರಣದ ಮಾಸ್ಟರ್ ಮೈಂಡ್ ಆಗಿರಬಹುದು ಎಂದು ಶಂಕಿಸಲಾಗಿದೆ, ಆದರೆ ಘಟನೆ ನಡೆದ ಸ್ಥಳದಲ್ಲಿ ಆತ ಇರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT