ಸಾಂದರ್ಭಿಕ ಚಿತ್ರ 
ರಾಜ್ಯ

ಮತ್ತೊಬ್ಬ ಬೇಟೆಗಾರ ಬಂಧನ; ಕಳೆದ 9 ತಿಂಗಳಲ್ಲಿ ಕರ್ನಾಟಕದಲ್ಲಿ 11 ಹುಲಿಗಳ ಸಾವು

ಮೈಸೂರು ಬಳಿಯ ಪೆರಿಯಾಪಟ್ನದಲ್ಲಿ ಹುಲಿಯ ಚರ್ಮವನ್ನು ವಶಪಡಿಸಿಕೊಳ್ಳುವ ಮೂಲಕ ಕಳೆದ 9 ತಿಂಗಳಲ್ಲಿ...

ಬೆಂಗಳೂರು: ಮೈಸೂರು ಬಳಿಯ ಪೆರಿಯಾಪಟ್ನದಲ್ಲಿ ಹುಲಿಯ ಚರ್ಮವನ್ನು ವಶಪಡಿಸಿಕೊಳ್ಳುವ ಮೂಲಕ ಕಳೆದ 9 ತಿಂಗಳಲ್ಲಿ ಕರ್ನಾಟಕದಲ್ಲಿ 11 ಹುಲಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.

ಇವುಗಳಲ್ಲಿ ಕಳೆದ ಎರಡು ವರ್ಷಗಳಲ್ಲಿ ನಾಲ್ಕು ಹುಲಿಗಳನ್ನು ಬೇಟೆಯಾಡಲಾಗಿದೆ. ಕಳೆದ 9 ತಿಂಗಳಲ್ಲಿ ಹಲವು ಕಾರಣಗಳಿಂದ 11 ಹುಲಿಗಳು ಮೃತಪಟ್ಟಿವೆ. ಅದು ವಿಷನೀಡಿ, ಬೇಟೆಯಾಡಿ, ವಿದ್ಯುತ್ ಅಪಘಾತ ಇತ್ಯಾದಿಗಳಿಂದ ಆಗಿರಬಹುದು. ಬಂಡೀಪುರ-ನಾಗರಹೊಳೆ ಅಭಯಾರಣ್ಯದಲ್ಲಿ ಒಳನುಸುಳುವಾಗ ಪ್ರಾಣ ಕಳೆದುಕೊಂಡ ಹುಲಿಗಳು ಕೂಡ ಇವೆ.

ಕಳೆದ ಬುಧವಾರ ಮೈಸೂರಿನ ಪೆರಿಯಾಪಟ್ನದಲ್ಲಿ ಮೈಸೂರು ಅರಣ್ಯಾಧಿಕಾರಿ ಎಂ ಟಿ ಪೂವಯ್ಯ ನೇತೃತ್ವದ ತಂಡ ಗೋವಿಂದ  ಎಂಬ ಬೇಟೆಗಾರನನ್ನು ಬಂಧಿಸಿದ್ದಾರೆ. ಪೆರಿಯಾಪಟ್ನದ ಚೌತಿ ಗ್ರಾಮದಲ್ಲಿ ಹುಲಿಯನ್ನು ಬೇಟೆಯಾಡಲಾಗಿತ್ತು. ಈ ಹಿಂದೆ ಗೋವಿಂದನನ್ನು ಚಿರತೆ ಬೇಟೆಯಾಡಿದ ಪ್ರಕರಣದಲ್ಲಿ ಕೂಡ ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT