ನಮ್ಮ ಮೆಟ್ರೊ ಕಾರ್ಯಕ್ರಮದಲ್ಲಿ ಗುರುವಾರ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಇತರರೊಂದಿಗೆ ಉಪ ಮೇಯರ್ ರಮೀಳಾ ಉಮಾಶಂಕರ್ 
ರಾಜ್ಯ

ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನಕ್ಕೆ ಸಿಎಂ ಸೇರಿ ಗಣ್ಯರ ಸಂತಾಪ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಉಪ ಮೇಯರ್ ರಮೀಳಾ ಉಮಾಶಂಕರ್ ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಉಪ ಮೇಯರ್ ರಮೀಳಾ ಉಮಾಶಂಕರ್ ಅವರ ಆಕಸ್ಮಿಕ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.

ನಿನ್ನೆಯಷ್ಟೇ 'ನಮ್ಮ ಮಟ್ರೊ' ಕಾರ್ಯಕ್ರಮದಲ್ಲಿ ನಮ್ಮ ಜೊತೆ ಭಾಗವಹಿಸಿ ದಿನವಿಡೀ ಲವಲವಿಕೆಯಿಂದ ಇದ್ದ ರಮೀಳಾ ಅವರು ಇಂದು ಇಲ್ಲವಾಗಿರುವುದು ತೀವ್ರ ಆಘಾತ ಮತ್ತು ನೋವು ತಂದಿದೆ ಎಂದು ಮುಖ್ಯಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ.

ನಿಧನದ ಸುದ್ದಿ ಕೇಳುತ್ತಿದ್ದಂತೆ ಅವರ ಕುಟುಂಬ ಸದಸ್ಯರಿಗೆ  ಸಿಎಂ ಕುಮಾರಸ್ವಾಮಿ ಕರೆ ಮಾಡಿ ಸಾಂತ್ವನ ಹೇಳಿದರು. ಪೂರ್ವ ನಿಯೋಜಿತ ಕಾರ್ಯಕ್ರಮವಿರುವುದರಿಂದ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT