ನಮ್ಮ ಮೆಟ್ರೊ ಕಾರ್ಯಕ್ರಮದಲ್ಲಿ ಗುರುವಾರ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಇತರರೊಂದಿಗೆ ಉಪ ಮೇಯರ್ ರಮೀಳಾ ಉಮಾಶಂಕರ್ 
ರಾಜ್ಯ

ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನಕ್ಕೆ ಸಿಎಂ ಸೇರಿ ಗಣ್ಯರ ಸಂತಾಪ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಉಪ ಮೇಯರ್ ರಮೀಳಾ ಉಮಾಶಂಕರ್ ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಉಪ ಮೇಯರ್ ರಮೀಳಾ ಉಮಾಶಂಕರ್ ಅವರ ಆಕಸ್ಮಿಕ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.

ನಿನ್ನೆಯಷ್ಟೇ 'ನಮ್ಮ ಮಟ್ರೊ' ಕಾರ್ಯಕ್ರಮದಲ್ಲಿ ನಮ್ಮ ಜೊತೆ ಭಾಗವಹಿಸಿ ದಿನವಿಡೀ ಲವಲವಿಕೆಯಿಂದ ಇದ್ದ ರಮೀಳಾ ಅವರು ಇಂದು ಇಲ್ಲವಾಗಿರುವುದು ತೀವ್ರ ಆಘಾತ ಮತ್ತು ನೋವು ತಂದಿದೆ ಎಂದು ಮುಖ್ಯಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ.

ನಿಧನದ ಸುದ್ದಿ ಕೇಳುತ್ತಿದ್ದಂತೆ ಅವರ ಕುಟುಂಬ ಸದಸ್ಯರಿಗೆ  ಸಿಎಂ ಕುಮಾರಸ್ವಾಮಿ ಕರೆ ಮಾಡಿ ಸಾಂತ್ವನ ಹೇಳಿದರು. ಪೂರ್ವ ನಿಯೋಜಿತ ಕಾರ್ಯಕ್ರಮವಿರುವುದರಿಂದ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಭಾರೀ ದುರಂತ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಕೇಂದ್ರದ 130ನೇ ಸಂವಿಧಾನ ತಿದ್ದುಪಡಿ ಬಿಲ್'ಗೆ ವಿಪಕ್ಷಗಳ ವಿರೋಧ; ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..!

''ಲೋ-ವೇಜ್ ಫಾರಿನರ್ಸ್ ಬೇಡ'' ಎಂದ ಜೆಡಿ ವ್ಯಾನ್ಸ್: 'ನಿಮ್ಮ ಹಿಂದೂ ಪತ್ನಿಯೂ ವಿದೇಶಿಯಲ್ಲವೇ?' ಉಷಾ ವ್ಯಾನ್ಸ್ ಹಿನ್ನೆಲೆ ಹಿಡಿದು ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್..!

'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್

'ಗುರುದಕ್ಷಿಣೆಯೇ ನಮ್ಮ ಆದಾಯ, ಪ್ರತಿಯೊಂದು ರೂಪಾಯಿಗೂ ಲೆಕ್ಕವಿದೆ', ನಮಗೆ ನೋಂದಣಿಯ ಅಗತ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ RSS ತಿರುಗೇಟು