ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಜ.18ರಿಂದ ನಗರದಲ್ಲಿ ನಡೆಯಲಿದೆ 'ಸಿರಿಧಾನ್ಯ ಮೇಳ'

ಕೃಷಿ ಇಲಾಕೆ ವತಿಯಿಂದ 'ಸಾವಯವ ಮತ್ತು ಸಿರಿಧಾನ್ಯ ಅಂತರಾಷ್ಟ್ರೀಯ ಮೇಳ-2019' ಜ.18 ರಿಂದ 20ರವರೆಗೆ 3 ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ...

ಬೆಂಗಳೂರು: ಕೃಷಿ ಇಲಾಕೆ ವತಿಯಿಂದ 'ಸಾವಯವ ಮತ್ತು ಸಿರಿಧಾನ್ಯ ಅಂತರಾಷ್ಟ್ರೀಯ ಮೇಳ-2019' ಜ.18 ರಿಂದ 20ರವರೆಗೆ 3 ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ. 
ಈ ಬಾರಿಯ ಸಿರಿಧಾನ್ಯ ಮೇಳದಲ್ಲಿ 250ಕ್ಕೂ ಹೆಚ್ಚು ಪ್ರದರ್ಶಕರು ಭಾಗವಿಸಲಿದ್ದಾರೆ. ಸುಮಾರು 12,000 ಚದರ ಕಿಲೋ ಮೀಟರ್ ಪ್ರದೇಶದಲ್ಲಿ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ. 
ರಾಜ್ಯದ ಜೊತೆ ಜೊತೆಗೆ ಹೊರರಾಜ್ಯ ಪಾಲುದಾರರು ಹಾಗೂ ರಾಜ್ಯದ ಪ್ರಾದೇಶಿಕ ಸಾವಯವ ಕೃಷಿಕರ ಒಕ್ಕೂಟಗಳು, ರೈತ ಉತ್ಪಾದಕರ ಸಂಘಗಳು, ರೈತರ ಮಳಿಗೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. 
ಕಳೆದ ಬಾರಿಯ ಮೇಳದಲ್ಲಿ ರೈತರು, ವಿದ್ಯಾರ್ಥಿಗಳು, ವಿಜ್ಞಾನಿಗಳು ಹಾಗೂ ಉದ್ಯಮಿಗಳು ಸೇರಿದಂತೆ ಒಟ್ಟು 1 ಲಕ್ಷ ಜನರು ಪಾಲ್ಕೊಂಡಿದ್ದರು ಎಂದು ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT