ರಾಹುಲ್ ಗಾಂಧಿ 
ರಾಜ್ಯ

ಅಕ್ಟೋಬರ್ 13 ರಂದು ಬೆಂಗಳೂರಿಗೆ ರಾಹುಲ್ ಗಾಂಧಿ: ಎಚ್ ಎಎಲ್ ನೌಕರರೊಂದಿಗೆ ಸಂವಾದ

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅ.13 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎಚ್‌ಎಎಲ್‌ ನೌಕರರ ಜೊತೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಂವಾದದಲ್ಲಿ ಪಾಲ್ಗೊಳ್ಳಲು..

ಬೆಂಗಳೂರು:  ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅ.13 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. 
ಎಚ್‌ಎಎಲ್‌ ನೌಕರರ ಜೊತೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಂವಾದದಲ್ಲಿ ಪಾಲ್ಗೊಳ್ಳಲು ರಾಹುಲ್‌ ಗಾಂಧಿ ಭಾಗವಹಿಸಲಿದ್ದಾರೆ
ರಫೆಲ್‌ ಯುದ್ಧ ವಿಮಾನ ಖರೀದಿ ಅವ್ಯವಹಾರದ ಕುರಿತು ಕೇಂದ್ರ ಸರ್ಕಾರ ಎಚ್‌ಎಎಲ್‌ ಬಗ್ಗೆ ತಾಳಿರುವ ನಿಲುವಿನ ಕುರಿತಾಗಿ ರಾಹುಲ್‌ ಗಾಂಧಿ ಎಚ್‌ಎಎಲ್‌ ಸಿಬ್ಬಂದಿ ಜತೆ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಯಿದೆ. 
ಸಂವಾದದ ನಂತರ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ರಾಹುಲ್ ಸಭೆ ನಡೆಸಲಿದ್ದಾರೆ, ಆಗಸ್ಟ್ 13 ರಂದು ರಾಜ್ಯಕ್ಕೆ ಆಗಮಿಸಿದ್ದ ರಾಹುಲ್ ಜನದ್ವನಿ ರ್ಯಾಲಿಯಲ್ಲಿ ಭಾಗವಹಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT