ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.2ರಷ್ಟು ಹೆಚ್ಚಳ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ....

ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಕೊಡುಗೆಯಾಗಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ.
ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು 2018 ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.2ರಷ್ಟು ಏರಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. 
ಜುಲೈ 1, 2018ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಶೇ.1.75ರಿಂದ ಶೇ.3.75ಕ್ಕೆ ಏರಿಕೆ ಮಾಡಿ ಹಣಕಾಸು ಇಲಾಖೆ ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಇದರಿಂದಾಗಿ 8.5 ಲಕ್ಷ ನೌಕರರ ಮಾಸಿಕ ವೇತನ ಚ್ಚಳವಾಗಲಿದೆ.
ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು. ಆದರೆ, ಕುಮಾರಸ್ವಾಮಿ ಸರ್ಕಾರ ಸ್ವಲ್ಪ ತಡವಾಗಿ ಹೆಚ್ಚಳ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT