ಸಂಗ್ರಹ ಚಿತ್ರ 
ರಾಜ್ಯ

ಸ್ಮಶಾನ, ರಾಜಕಾಲುವೆ ಬಳಿ ನಿವೇಶನ ಹಂಚಿಕೆ: ಮತ್ತೆ ಯಡವಟ್ಟು ಮಾಡಿದ ಬಿಡಿಎ ವಿರುದ್ದ ಮಾಲೀಕರ ಆಕ್ರೋಶ

ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 4,970 ನಿವೇಶನ ನೀಡಿದ್ದು, ಗ್ರಾಹಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ, ...

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 4,970 ನಿವೇಶನ ನೀಡಿದ್ದು, ಗ್ರಾಹಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ, 
2ನೇ ಹಂತದಲ್ಲಿ ನಿವೇಶನ ಹಂಚಿರುವ ಬಿಡಿಎ ಹಲವು ಮಂದಿಗೆ ರಾಜಕಾಲುವೆ ಸಮೀಪ ನೀಡಿದ್ದು ರಾಷ್ಚ್ರೀಯ ಹಸಿರು ಮಂಡಳಿ ನೀತಿ ನಿಯಮಗಳಿಗೆ ವಿರುದ್ಧವಾಗಿದೆ.
ಸುಮಾರು ನಿವೇಶನಗಳನ್ನು ಸ್ಮಶಾನದ ಪಕ್ಕದಲ್ಲಿ ನೀಡಲಾಗಿದೆ, ಹೀಗಾಗಿ ಕೆಲವು ಮಾಲೀಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ, ಹೀಗಾಗಿ ಹಲವು ಮಂದಿ ಮುಂಗಡ ಹಣ ನೀಡಿರುವ ಮಾಲೀಕರು ನಿವೇಶನ ಖರೀದಿಸಬೇಕೆ ಬೇಡವೇ ಎಂಬ ಬಗ್ಗೆ ಮರು ಚಿಂತನೆ ನಡೆಸಿದ್ದಾರೆ, 
ಶೀಘ್ರವೇ ನೀವೇಶನ ಪಡೆದಿರುವವರ ಜೊತೆ 2 ಸಭೆ ನಡೆಸುವುದಾಗಿ ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಹೇಳಿದ್ದಾರೆ,  ರಾಜಕಾಲುವೆಗೆ ಸಮೀಪ ಹಾಗೂ ಸ್ಮಶಾನಗಳಲ್ಲಿ ನಿವೇಶನ ಪಡೆದಿರುವವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುವುಗು ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

SCROLL FOR NEXT