ಮಂಚಕ್ಕೆ ಕರೆದ ಮ್ಯಾನೇಜರ್ ಗೆ ಮಹಿಳೆಯಿಂದ ಚಪ್ಪಲಿ ಸೇವೆ! 
ರಾಜ್ಯ

ದಾವಣಗೆರೆ: ಮಂಚಕ್ಕೆ ಕರೆದ ಮ್ಯಾನೇಜರ್ ಗೆ ಮಹಿಳೆಯಿಂದ ಚಪ್ಪಲಿ ಸೇವೆ!

ಸಾಲ ಕೊಡುವುದಾಗಿ ನಂಬಿಸಿ ಮಂಚಕ್ಕೆ ಆಹ್ವಾನಿಸಿದ್ದ ಬ್ಯಾಂಕ್ ಮ್ಯಾನೇಜರ್ ಒಬ್ಬನಿಗೆ ಮಹಿಳೆಯು ಚಪ್ಪಲಿ, ಪೊರಕೆಯಿಂದ ಹೊಡೆದು ಬುದ್ದಿ ಹೇಳಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ: ಸಾಲ ಕೊಡುವುದಾಗಿ ನಂಬಿಸಿ ಮಂಚಕ್ಕೆ ಆಹ್ವಾನಿಸಿದ್ದ ಬ್ಯಾಂಕ್ ಮ್ಯಾನೇಜರ್ ಒಬ್ಬನಿಗೆ ಮಹಿಳೆಯು ಚಪ್ಪಲಿ, ಪೊರಕೆಯಿಂದ ಹೊಡೆದು ಬುದ್ದಿ ಹೇಳಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಖಾಸಗಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ದೇವಣ್ಣ ಎಂಬಾತನೇ ಮಹಿಳೆಯಿಂದ ಏಟು ತಿಂದ ಆಸಾಮಿ. ದಾವಣಗೆರೆ ನಗರ ನಿಜಲಿಂಗಪ್ಪ ಬಡಾವಣೆಯಲ್ಲಿ ನಡೆದ ಘಟನೆಯಲ್ಲಿ ಮಹಿಳೆಯಿಂದ ಏಟು ತಿಂದ ಮ್ಯಾನೇಜರ್ ನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಸಾಲ ಪಡೆಯಲು ಬ್ಯಾಂಕ್ ಗೆ ತೆರಳಿದ್ದ ಮಹಿಳೆಗೆ ತಾನು ಸಾಲ ನೀಡಬೇಕಾದರೆ ಮಂಚಕ್ಕೆ ಬಾ ಎಂದು ಆಹ್ವಾನಿಸಿದ್ದಾರೆ. ಇದರಿಂದ ಕ್ರೋಧಿತಳಾದ ಮಹಿಳೆ ನಡುರಸ್ತೆಯಲ್ಲೇ ಮ್ಯಾನೇಜರ್ ಗೆ ಚಪ್ಪಲಿ ಸೇವೆ ನಡೆಸಿ ಸರಿಯಾದ ಪಾಠ ಕಲಿಸಿದ್ದಾಳೆ.
ದಾವಣಗೆರೆ ನಗರ ಮಹಿಳಾ ಪೋಲೀಸ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT