ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಾಲ್ಕನೇ ಅಂತಸ್ತಿನ ಮಹಡಿಯಿಂದ ಜಿಗಿದು ವೃದ್ಧ ಆತ್ಮಹತ್ಯೆ

ರಾಜರಾಜೇಶ್ವರಿ ನಗರದ ಬಿಇಎಂಎಲ್ ಲೇಔಟ್ ನ ಅಪಾರ್ಟ್ ಮೆಂಟ್ ವೊಂದರ ನಾಲ್ಕನೇ ಅಂತಸ್ತಿನ ಮಹಡಿ ಮೇಲಿಂದ ಜಿಗಿದು 83 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಇಎಂಎಲ್ ಲೇಔಟ್ ನ ಅಪಾರ್ಟ್ ಮೆಂಟ್ ವೊಂದರ ನಾಲ್ಕನೇ ಅಂತಸ್ತಿನ ಮಹಡಿ ಮೇಲಿಂದ ಜಿಗಿದು 83 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣೋಜಿ ರಾವ್  ಮೃತಪಟ್ಟ ದುರ್ದೈವಿ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೈಲರ್ ವೃತ್ತಿ ಮಾಡುತ್ತಿದ್ದ ಕೃಷ್ಣೋಜಿರಾವ್  ಒಂದು ಕೈ ಮುರಿದಿದ್ದು,ಮೊದಲ ಮಹಡಿಯಲ್ಲಿರುವ ತನ್ನ ಮಗನ ಮನೆಯಲ್ಲಿ  ಅವರ ಹೆಂಡತಿ ನಿದ್ರೆ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಕೃಷ್ಣೋಜಿರಾವ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಯಾವುದೇ ಡೆತ್ ನೋಟ್ ಬರೆದಿಲ್ಲ.ಮುಂದಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 ಸಹಾಯವಾಣಿ
ನೀವು ಯಾವುದೇ ಮಾನಸಿಕ ಒತ್ತಡ ಅಥವಾ ಆತ್ಮಹತ್ಯೆಯಂತಹ ಚಿಂತನೆಗೊಳಗಾಗಿದಲ್ಲೀ ಸಹಾಯವಾಣಿ 080-25497777 ಸಂಪರ್ಕಿಸುವ ಮೂಲಕ ಅಗತ್ಯ ಸಲಹೆ ಪಡೆದುಕೊಳ್ಳಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT