ರಂಜಿತ್ 
ರಾಜ್ಯ

ಮಡಿಕೇರಿ: ಕಾಡುಹಂದಿಗೆಂದು ಹೊಡೆದ ಗುಂಡೇಟಿಗೆ ಯುವಕ ಬಲಿ!

ಬೇಟೆಗೆಂದು ತೆರಳಿದ ಯುವಕನೊಬ್ಬ ಗುಂಡೇಟಿನಿಂಡ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯ ಕಾಂಡನಕೊಲ್ಲಿ ಬಳಿ ನಡೆದಿದೆ.

ಮಡಿಕೇರಿ: ಬೇಟೆಗೆಂದು ತೆರಳಿದ ಯುವಕನೊಬ್ಬ ಗುಂಡೇಟಿನಿಂಡ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯ ಕಾಂಡನಕೊಲ್ಲಿ ಬಳಿ ನಡೆದಿದೆ.
ಭಾನುವಾರ ರಾತ್ರಿ ನಡೆದಿರುವ ಘಟನೆಯಲ್ಲಿ ಎಮ್ಮೆತಾಳು ಗ್ರಾಮದ ರಂಜಿತ್(31) ಸಾವನ್ನಪ್ಪಿದ್ದಾರೆ.ಇದೇ ಗ್ರಾಮದ ದಿನೇಶ್ ಎನ್ನುವಾತ ಹಾರಿಸಿದ ಗುಂಡಿಗೆ ರಂಜಿತ್ ಬಲಿಯಾಗಿದ್ದಾರೆ.
ಘಟನೆ ವಿವರ
ರಂಜಿತ್ ಹಾಗೂ ದಿನೇಶ್ ತಾವು ಬೇರೆ ಬೇರೆಯಾಗಿ ಬೇಟೆಗಾಗಿ ಕಾಡಿಗೆ ತೆರಳಿದ್ದಾರೆ./ಆಗ ರಂಜಿತ್ ಕಾಡಿನಲ್ಲಿ ನಡೆದಾಡುತ್ತಿರುವ ಸದ್ದು ಕೇಳಿದ ದಿನೇಶ್ ಗೆ ಅದು ಕಾಡು ಹಂದಿಯ ಹೆಜ್ಜೆ ಸಪ್ಪಳದಂತೆ ಕೇಳಿದೆ. ದಿನೇಶ್ ತಾವು ಕಾಡು ಹಂದಿಯನ್ನೇ ಹೊಡೆಯುತ್ತಿದ್ದೇನೆಂಡು ಭಾವಿಸಿ ರಂಜಿತ್ ಇದ್ದೆಡೆಗೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಗೆ ಸಿಕ್ಕ ರಂಜಿತ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮೀಣ ಪೋಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT