ಪ್ರತಿಭಟನೆಯ ಚಿತ್ರ 
ರಾಜ್ಯ

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಮೇಲ್ಸುತುವೆ ನಿರ್ಮಿಸದಂತೆ ಒತ್ತಾಯಿಸಿ ಮೌನ ಪ್ರತಿಭಟನೆ

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಮೇಲ್ಸುತುವೆ ನಿರ್ಮಿಸುವ ಕೇಂದ್ರಸರ್ಕಾರದ ಪ್ರಸ್ತಾವ ವಿರೋಧಿಸಿ ಮದ್ದೂರು ಚೆಕ್ ಪೋಸ್ಟ್ ಬಳಿ ಪರಿಸರ ಪ್ರೇಮಿಗಳು ಮೌನ ಪ್ರತಿಭಟನೆ ನಡೆಸಿದರು.

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ  ಮೇಲ್ಸುತುವೆ ನಿರ್ಮಿಸುವ ಕೇಂದ್ರಸರ್ಕಾರದ ಪ್ರಸ್ತಾವ ವಿರೋಧಿಸಿ  ಮದ್ದೂರು ಚೆಕ್ ಪೋಸ್ಟ್ ಬಳಿ  ಪರಿಸರ ಪ್ರೇಮಿಗಳು ಮೌನ ಪ್ರತಿಭಟನೆ ನಡೆಸಿದರು.
ವೈನಾಡು ಸೇರಿದಂತೆ ಕೇರಳದ ಇತ್ತರ ಭಾಗದವರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ   ಬಂಡೀಪುರ ರಕ್ಷಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT