ರಾಜ್ಯ

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಮೇಲ್ಸುತುವೆ ನಿರ್ಮಿಸದಂತೆ ಒತ್ತಾಯಿಸಿ ಮೌನ ಪ್ರತಿಭಟನೆ

Nagaraja AB
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ  ಮೇಲ್ಸುತುವೆ ನಿರ್ಮಿಸುವ ಕೇಂದ್ರಸರ್ಕಾರದ ಪ್ರಸ್ತಾವ ವಿರೋಧಿಸಿ  ಮದ್ದೂರು ಚೆಕ್ ಪೋಸ್ಟ್ ಬಳಿ  ಪರಿಸರ ಪ್ರೇಮಿಗಳು ಮೌನ ಪ್ರತಿಭಟನೆ ನಡೆಸಿದರು.
ವೈನಾಡು ಸೇರಿದಂತೆ ಕೇರಳದ ಇತ್ತರ ಭಾಗದವರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ   ಬಂಡೀಪುರ ರಕ್ಷಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
SCROLL FOR NEXT