ಧರ್ಮಸ್ಥಳದಲ್ಲಿ ಕಾರ್ಯಕ್ರಮದಲ್ಲಿ ವಿಮೆ ಸೌಲಭ್ಯ ವಿತರಿಸಿದ ಕೇಂದ್ರ ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ 
ರಾಜ್ಯ

ಧರ್ಮಸ್ಥಳ: 'ಪ್ರಗತಿ ರಕ್ಷಾ ಕವಚ' ವಿಮಾ ಯೋಜನೆ ಉದ್ಘಾಟಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಗುಂಪಿನ ಸದಸ್ಯರಿಗೆ ಇರುವ ವಿಮಾ ...

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಗುಂಪಿನ ಸದಸ್ಯರಿಗೆ ಇರುವ ವಿಮಾ ಯೋಜನೆ ಪ್ರಗತಿ ರಕ್ಷಾ ಕವಚವನ್ನು ಕೇಂದ್ರ ರಕ್ಷಣಾ ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು.

ಯೋಜನೆಯನ್ನು ಶ್ಲಾಘಿಸಿದ ಸಚಿವೆ, ಜನರು ಆರ್ಥಿಕ ಸಂಕಷ್ಟದಿಂದ ಕಠಿಣ ಕ್ರಮ ತೆಗೆದುಕೊಳ್ಳುವುದನ್ನು ತಡೆಯುತ್ತದೆ. ಪ್ರಗತಿ ರಕ್ಷಾ ಕವಚ ಸ್ವಸಹಾಯ ಗುಂಪುಗಳ ಸದಸ್ಯರು ಸಾಲ ತೆಗೆದುಕೊಂಡವರಿಗೆ ಸಹ ವಿಮಾ ಸೌಲಭ್ಯವನ್ನು ನೀಡುತ್ತದೆ ಎಂದರು.

ಸಾಲ ತೆಗೆದುಕೊಂಡ ಸದಸ್ಯರಿಗೆ 5 ಲಕ್ಷದವರೆಗೆ ವಿಮೆ ನೀಡಲಾಗುತ್ತದೆ. ಅದು 60 ವರ್ಷದವರೆಗೆ ಇರುತ್ತದೆ. ಸಾಲ ತೆಗೆದುಕೊಂಡವರು ಅಥವಾ ಅವರ ಪತ್ನಿ 60 ವರ್ಷದೊಳಗೆ ಮೃತಪಟ್ಟರೆ ಸಾಲದ ಮೊತ್ತವನ್ನು ವಿಮೆ ಭರಿಸುತ್ತದಂ ಮತ್ತು ಉಳಿದ ಹಣವನ್ನು ನಾಮಿನಿಗೆ ನೀಡಲಾಗುತ್ತದೆ. ಇದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಮತ್ತು ಎಲ್ಐಸಿಯ ಜಂಟಿ ಕಾರ್ಯಕ್ರಮವಾಗಿದೆ.

ಅಗತ್ಯವಿರುವವರಿಗೆ ಸಾಲ ನೀಡಿದರೆ ಸಾಲದು, ಸದಸ್ಯರಿಗೆ ಸಾಲದ ಸೌಲಭ್ಯದ ಬಗ್ಗೆ ಅರಿವು ಮೂಡಿಸಬೇಕು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT