ಧರ್ಮಸ್ಥಳದಲ್ಲಿ ಕಾರ್ಯಕ್ರಮದಲ್ಲಿ ವಿಮೆ ಸೌಲಭ್ಯ ವಿತರಿಸಿದ ಕೇಂದ್ರ ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ 
ರಾಜ್ಯ

ಧರ್ಮಸ್ಥಳ: 'ಪ್ರಗತಿ ರಕ್ಷಾ ಕವಚ' ವಿಮಾ ಯೋಜನೆ ಉದ್ಘಾಟಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಗುಂಪಿನ ಸದಸ್ಯರಿಗೆ ಇರುವ ವಿಮಾ ...

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಗುಂಪಿನ ಸದಸ್ಯರಿಗೆ ಇರುವ ವಿಮಾ ಯೋಜನೆ ಪ್ರಗತಿ ರಕ್ಷಾ ಕವಚವನ್ನು ಕೇಂದ್ರ ರಕ್ಷಣಾ ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು.

ಯೋಜನೆಯನ್ನು ಶ್ಲಾಘಿಸಿದ ಸಚಿವೆ, ಜನರು ಆರ್ಥಿಕ ಸಂಕಷ್ಟದಿಂದ ಕಠಿಣ ಕ್ರಮ ತೆಗೆದುಕೊಳ್ಳುವುದನ್ನು ತಡೆಯುತ್ತದೆ. ಪ್ರಗತಿ ರಕ್ಷಾ ಕವಚ ಸ್ವಸಹಾಯ ಗುಂಪುಗಳ ಸದಸ್ಯರು ಸಾಲ ತೆಗೆದುಕೊಂಡವರಿಗೆ ಸಹ ವಿಮಾ ಸೌಲಭ್ಯವನ್ನು ನೀಡುತ್ತದೆ ಎಂದರು.

ಸಾಲ ತೆಗೆದುಕೊಂಡ ಸದಸ್ಯರಿಗೆ 5 ಲಕ್ಷದವರೆಗೆ ವಿಮೆ ನೀಡಲಾಗುತ್ತದೆ. ಅದು 60 ವರ್ಷದವರೆಗೆ ಇರುತ್ತದೆ. ಸಾಲ ತೆಗೆದುಕೊಂಡವರು ಅಥವಾ ಅವರ ಪತ್ನಿ 60 ವರ್ಷದೊಳಗೆ ಮೃತಪಟ್ಟರೆ ಸಾಲದ ಮೊತ್ತವನ್ನು ವಿಮೆ ಭರಿಸುತ್ತದಂ ಮತ್ತು ಉಳಿದ ಹಣವನ್ನು ನಾಮಿನಿಗೆ ನೀಡಲಾಗುತ್ತದೆ. ಇದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಮತ್ತು ಎಲ್ಐಸಿಯ ಜಂಟಿ ಕಾರ್ಯಕ್ರಮವಾಗಿದೆ.

ಅಗತ್ಯವಿರುವವರಿಗೆ ಸಾಲ ನೀಡಿದರೆ ಸಾಲದು, ಸದಸ್ಯರಿಗೆ ಸಾಲದ ಸೌಲಭ್ಯದ ಬಗ್ಗೆ ಅರಿವು ಮೂಡಿಸಬೇಕು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT