ಸಾಂದರ್ಭಿಕ ಚಿತ್ರ 
ರಾಜ್ಯ

'ಆಯುಷ್ಮಾನ್ ಭಾರತ್ ಯೋಜನೆ' ಜೊತೆ 'ಆರೋಗ್ಯ ಕರ್ನಾಟಕ' ವಿಲೀನ?

ಆಯುಷ್ಮಾನ್ ಭಾರತ್ ಎಂಬ ಕೇಂದ್ರ ಸರ್ಕಾರದ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ...

ಬೆಂಗಳೂರು: ಆಯುಷ್ಮಾನ್ ಭಾರತ್ ಎಂಬ ಕೇಂದ್ರ ಸರ್ಕಾರದ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕೇಂದ್ರ ಕರ್ನಾಟಕ ಸರ್ಕಾರ ಜೊತೆ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಲ್ಲಿದೆ ಎಂದು ಆಯುಷ್ಮಾನ್ ಭಾರತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಇಒ) ಹೇಳಿದ್ದಾರೆ.

ಸಿಇಒ ಇಂದು ಭೂಷನ್ ಪ್ರಕಾರ, ಆರೋಗ್ಯ ಕರ್ನಾಟಕ ಯೋಜನೆಯಡಿ ಆಯುಷ್ಮಾನ್ ಭಾರತ್ ಯೋಜನೆಯನ್ನು ತಂದು ಅವೆರಡನ್ನೂ ಹೊಂದಾಣಿಕೆ ಮಾಡಿ ಆರೋಗ್ಯ ಕರ್ನಾಟಕ ಮ್ತತು ಆಯುಷ್ಮಾನ್ ಭಾರತ್ ನಲ್ಲಿ ಯಾವುದರ ಅಡಿ ಆಸ್ಪತ್ರೆ ವೆಚ್ಚ ಕಡಿಮೆಯಾಗುತ್ತದೆಯೋ ಅದರಡಿ ನೀಡಬಹುದಾಗಿದೆ ಎಂದು ಹೇಳಿದರು.

ಸೆಪ್ಟೆಂಬರ್ 6 ಅಥವಾ 7ರಂದು ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಮಾಡುವ ನಿರೀಕ್ಷೆಯಿದೆ. ಈ ಯೋಜನೆಯಡಿ ಕೇಂದ್ರ ಸರ್ಕಾರ ಸುಮಾರು 360 ಕೋಟಿ ರೂಪಾಯಿ ನೀಡುತ್ತಿದೆ. ರಾಜ್ಯ ಸರ್ಕಾರ ಸುಮಾರು 760 ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದು ಆರೋಗ್ಯ ಕರ್ನಾಟಕ ಯೋಜನೆ ರಾಜ್ಯದ 1.43 ಕೋಟಿ ಕುಟುಂಬಗಳನ್ನು ಒಳಗೊಳ್ಳುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT