ನೇಹಾ 
ರಾಜ್ಯ

ಕೇಶ ವಿನ್ಯಾಸ ತಂದಿಟ್ಟ ಆಪತ್ತು; ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!

ಹೇರ್ ಸ್ಟ್ರೈಟ್ನಿಂಗ್ ಮಾಡಿಕೊಂಡ ಬಳಿಕ ನಿರಂತರವಾಗಿ ಕೂದಲು ಉದುರುವಿಕೆಯಿಂದ ಬೇಸರಗೊಂಡ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಡೆದಿದೆ...

ಮಡಿಕೇರಿ: ಹೇರ್ ಸ್ಟ್ರೈಟ್ನಿಂಗ್ ಮಾಡಿಕೊಂಡ ಬಳಿಕ ನಿರಂತರವಾಗಿ ಕೂದಲು ಉದುರುವಿಕೆಯಿಂದ ಬೇಸರಗೊಂಡ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಡೆದಿದೆ. 
18ರ ಹರೆಯದ ನೇಹಾ ಗಂಗಮ್ಮ ಮೃತ ವಿದ್ಯಾರ್ಥಿನಿ. ಆಕೆ ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ಧಳು. ಕೆಲ ದಿನಗಳ ಹಿಂದೆ ವಿವಿ ಮೊಹಲ್ಲಾದ ಬ್ಯೂಟಿ ಪಾರ್ಲರ್ ವೊಂದರಲ್ಲಿ ಹೇರ್ ಸ್ಟ್ರೈಟ್ನಿಂಗ್ ಮಾಡಿಕೊಂಡಿದ್ದಳು. 
ಕೆಲ ದಿನಗಳಲ್ಲೇ ನಿರಂತರವಾಗಿ ಕೂದಲು ಉದುರಲು ಶುರವಾಗಿದೆ. ಇದರಿಂದ ಬೇಸರಗೊಂಡು ಕಾಲೇಜಿಗೂ ಹೋಗದೆ ಪಿಜಿಯಲ್ಲಿ ಉಳಿದುಕೊಂಡಿದ್ದಾಳೆ. ಕೊನೆಗೆ ದಾರಿ ಕಾಣದೆ ಕೊಡಗಿನ ಮನೆಗೆ ಆಗಮಿಸಿದ ಆಕೆ ಮನೆಗೆ ತೆರಳದೆ ಸಮೀಪದಲ್ಲಿರುವ ಬಾಳೆಲೆಯ ಲಕ್ಷ್ಮಣ ತೀರ್ಥ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT