ಎಚ್.ಡಿ ಕುಮಾರ ಸ್ವಾಮಿ 
ರಾಜ್ಯ

ಸಾರ್ವಜನಿಕ ಅರ್ಜಿಗಳನ್ನು ಬೇಗ ವಿಲೇವಾರಿ ಮಾಡದಿದ್ದರೇ ಕೆಲಸದಿಂದ ವಜಾ: ಕಂದಾಯ ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಸಾಧ್ಯವಾದಷ್ಟು ಬೇಗ ಜನರ ಕಷ್ಟಗಳಿಗೆ ಸ್ಪಂದಿಸಿ. ಬೇಜವಾಬ್ದಾರಿ ವರ್ತನೆ ತೋರಿ ನನ್ನನ್ನು ಕೆಟ್ಟವನನ್ನಾಗಿ ಮಾಡಬೇಡಿ ಎಂದು ಕಂದಾಯ ಅಧಿಕಾರಿಗಳಿಗೆ ....

ಬೆಂಗಳೂರು: ಸಾಧ್ಯವಾದಷ್ಟು ಬೇಗ ಜನರ ಕಷ್ಟಗಳಿಗೆ ಸ್ಪಂದಿಸಿ. ಬೇಜವಾಬ್ದಾರಿ ವರ್ತನೆ ತೋರಿ ನನ್ನನ್ನು ಕೆಟ್ಟವನನ್ನಾಗಿ ಮಾಡಬೇಡಿ ಎಂದು ಕಂದಾಯ ಅಧಿಕಾರಿಗಳಿಗೆ  ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ,
ರಾಮನಗರದಲ್ಲಿ ಮಾತನಾಡಿದ ಅವರು,  ರಾಮನಗರ ಕ್ಷೇತ್ರದ ಜನ ಅರ್ಜಿ ಹಿಡಿದುಕೊಂಡು ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಬಂದರೇ ಅವರ ಕಷ್ಟಗಳಿಗೆ ಸ್ಪಂದಿಸಿ, ಇಲ್ಲವಾದರೇ ನಿಮ್ಮನ್ನು ಅಮಾನತುಗೊಳಿಸಲಾಗುವುದು, ಆ ಮಟ್ಟಕ್ಕೆ ನನ್ನನ್ನು ತಳ್ಳಬೇಡಿ ಎಂದು ಹೇಳಿದ್ದಾರೆ.
ಜನ ನಿಮ್ಮ ಬಳಿ ಸಮಸ್ಯೆ ಹೇಳಿಕೊಂಡು ಬಂದಾಗ  ಒಂದು ವಾರ, 10 ದಿನ ಇಲ್ಲವೇ 1 ತಿಂಗಳು ಸಮಯ ತೆಗೆದುಕೊಳ್ಳಿ, ಆದರೆ ಕೆಲಸ ಮುಗಿಸಿಕೊಡಿ ಎಂದು ಹೇಳಿದ್ದಾರೆ, 
ರಾಮನಗರದ ಕ್ಷೇತ್ರದ ಜನತೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ನಾನು ಕೆಟ್ಟವನಾಗಬೇಕಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT